Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಈ ವಾರ ಮತ್ತೆ ಟಾರ್ಗೆಟ್ ಆದರಾ ಚಂದನ್ ಆಚಾರ್?

Webdunia
ಮಂಗಳವಾರ, 19 ನವೆಂಬರ್ 2019 (09:41 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಈ ವಾರ ಐವರು ಸದಸ್ಯರು ಎಲಿಮಿನೇಟ್ ಆಗಲು ನಾಮಿನೇಟ್ ಆಗಿದ್ದಾರೆ. ಮತ್ತೆ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ ಎನ್ನುವುದು ವಿಶೇಷ.


ಈ ವಾರ ಮನೆಯಿಂದ ಹೊರಹೋಗಲು ಸುಜಾತ, ಕುರಿ ಪ್ರತಾಪ್, ದೀಪಿಕಾ ದಾಸ್, ಕಿಶನ್ ಹಾಗೂ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ. ವಿಶೇಷವೆಂದರೆ ಚಂದನ್ ಆಚಾರ್ ಸತತವಾಗಿ ನಾಮಿನೇಟ್ ಆಗುತ್ತಲೇ ಇದ್ದಾರೆ.

ಈ ಬಗ್ಗೆ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬೇಕೆಂದೇ ಚಂದನ್ ಆಚಾರ್ ರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಈ ವಾರ ಸುಜಾತ ಮನೆಯಿಂದ ಹೊರಹೋಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಯಾರು ಉಳಿಯುತ್ತಾರೆ, ಯಾರು ಹೊರ ಹೋಗುತ್ತಾರೆ ಎನ್ನುವುದನ್ನು ನೋಡಲು ವಾರಂತ್ಯದವರೆಗೆ ಕಾಯಲೇಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments