Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಈ ವಾರ ಮತ್ತೆ ಟಾರ್ಗೆಟ್ ಆದರಾ ಚಂದನ್ ಆಚಾರ್?

Webdunia
ಮಂಗಳವಾರ, 19 ನವೆಂಬರ್ 2019 (09:41 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಈ ವಾರ ಐವರು ಸದಸ್ಯರು ಎಲಿಮಿನೇಟ್ ಆಗಲು ನಾಮಿನೇಟ್ ಆಗಿದ್ದಾರೆ. ಮತ್ತೆ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ ಎನ್ನುವುದು ವಿಶೇಷ.


ಈ ವಾರ ಮನೆಯಿಂದ ಹೊರಹೋಗಲು ಸುಜಾತ, ಕುರಿ ಪ್ರತಾಪ್, ದೀಪಿಕಾ ದಾಸ್, ಕಿಶನ್ ಹಾಗೂ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ. ವಿಶೇಷವೆಂದರೆ ಚಂದನ್ ಆಚಾರ್ ಸತತವಾಗಿ ನಾಮಿನೇಟ್ ಆಗುತ್ತಲೇ ಇದ್ದಾರೆ.

ಈ ಬಗ್ಗೆ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬೇಕೆಂದೇ ಚಂದನ್ ಆಚಾರ್ ರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಈ ವಾರ ಸುಜಾತ ಮನೆಯಿಂದ ಹೊರಹೋಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಯಾರು ಉಳಿಯುತ್ತಾರೆ, ಯಾರು ಹೊರ ಹೋಗುತ್ತಾರೆ ಎನ್ನುವುದನ್ನು ನೋಡಲು ವಾರಂತ್ಯದವರೆಗೆ ಕಾಯಲೇಬೇಕು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments