ಬಿಗ್ ಬಾಸ್ ಕನ್ನಡ: ಈ ವಾರ ಮತ್ತೆ ಟಾರ್ಗೆಟ್ ಆದರಾ ಚಂದನ್ ಆಚಾರ್?

Webdunia
ಮಂಗಳವಾರ, 19 ನವೆಂಬರ್ 2019 (09:41 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಈ ವಾರ ಐವರು ಸದಸ್ಯರು ಎಲಿಮಿನೇಟ್ ಆಗಲು ನಾಮಿನೇಟ್ ಆಗಿದ್ದಾರೆ. ಮತ್ತೆ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ ಎನ್ನುವುದು ವಿಶೇಷ.


ಈ ವಾರ ಮನೆಯಿಂದ ಹೊರಹೋಗಲು ಸುಜಾತ, ಕುರಿ ಪ್ರತಾಪ್, ದೀಪಿಕಾ ದಾಸ್, ಕಿಶನ್ ಹಾಗೂ ಚಂದನ್ ಆಚಾರ್ ನಾಮಿನೇಟ್ ಆಗಿದ್ದಾರೆ. ವಿಶೇಷವೆಂದರೆ ಚಂದನ್ ಆಚಾರ್ ಸತತವಾಗಿ ನಾಮಿನೇಟ್ ಆಗುತ್ತಲೇ ಇದ್ದಾರೆ.

ಈ ಬಗ್ಗೆ ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬೇಕೆಂದೇ ಚಂದನ್ ಆಚಾರ್ ರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಈ ವಾರ ಸುಜಾತ ಮನೆಯಿಂದ ಹೊರಹೋಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಯಾರು ಉಳಿಯುತ್ತಾರೆ, ಯಾರು ಹೊರ ಹೋಗುತ್ತಾರೆ ಎನ್ನುವುದನ್ನು ನೋಡಲು ವಾರಂತ್ಯದವರೆಗೆ ಕಾಯಲೇಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಚ್ಚು ಹಿಡಿದು ಶೋಕಿ ಮಾಡಿ ಜೈಲು ಸೇರಿದ್ದ ರಜತ್‌ಗೆ ಇದೀಗ ಮತ್ತೇ ಸಂಕಷ್ಟ

ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ, ಮಹತ್ವದ ಬೆಳವಣಿಗೆ

ಸಿಗರೇಟು ಸೇದುತ್ತಿದ್ದ ಸಿಹಿಕಹಿ ಚಂದ್ರು ಅಣ್ಣಾವ್ರ ಆ ಮಾತು ಕೇಳಿ ಮಾಡಿದ್ದೇನು

ನಟ ಮೋಹನ್ ಬಾಬು, ಪುತ್ರನ ವಿರುದ್ಧ ಇದೆಂಥಾ ಗಂಭೀರ ಆರೋಪ, ಏನಿದು ಪ್ರಕರಣ

ಪಾಕ್‌ನಲ್ಲಿ ಪ್ರದರ್ಶನಗೊಳ್ಳದ ಧುರಂದರ್‌ ಸಿನಿಮಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್‌

ಮುಂದಿನ ಸುದ್ದಿ
Show comments