Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ವಾಟಾಳ್ ನಾಗರಾಜ್ ಆಗಿ ಬದಲಾದ ಹರೀಶ್ ರಾಜ್!

Webdunia
ಬುಧವಾರ, 20 ನವೆಂಬರ್ 2019 (09:55 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಕಳ್ಳ, ಪೊಲೀಸ್ ಮತ್ತು ರಾಜಕಾರಣಿಗಳ ನಡುವಿನ ಹೋರಾಟದ ಟಾಸ್ಕ್ ನಡೆಯುತ್ತಿದೆ. ಈ ಟಾಸ್ಕ್ ನಲ್ಲಿ ಹೋರಾಟಗಾರನ ವೇಷ ತೊಟ್ಟಿರುವ ಹರೀಶ್ ರಾಜ್ ವೀಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


ಹೋರಾಟಗಾರನಾಗಿ ಪ್ರತಿಯೊಂದಕ್ಕೂ ಪ್ರತಿಭಟನೆ ಮಾಡ್ತೀನಿ, ಧರಣಿ ಕೂರ್ತೀನಿ ಎನ್ನುತ್ತಾ ಪಕ್ಕಾ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಧ್ವನಿ ಅನುಕರಿಸುತ್ತಿರುವ ಹರೀಶ್ ರಾಜ್ ನೋಡಿ ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ವಾಟಾಳ್ ನಾಗರಾಜ್ ಅವರೇ ಇದ್ದಾರೇನೋ ಎನ್ನುವಷ್ಟರ ಮಟ್ಟಿಗೆ ಹರೀಶ್ ಅವರ ಧ್ವನಿ ಅನುಕರಿಸುತ್ತಿದ್ದಾರೆ.

ಈ ವಾರದ ಟಾಸ್ಕ್ ನಲ್ಲಿ ಅತೀ ಹೆಚ್ಚು ಗಮನ ಸೆಳೆಯುತ್ತಿರುವ ಹರೀಶ್ ರನ್ನು ವೀಕ್ಷಕರು ವಾಟಾಳ್ ಹರೀಶ್ ಎಂದು ಕರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments