Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಚೈತ್ರಾ ಕೋಟೂರ್ ಗೆ ಎಚ್ಚರಿಕೆ ಕೊಟ್ಟ ಕಿಚ್ಚ ಸುದೀಪ್

Webdunia
ಭಾನುವಾರ, 1 ಡಿಸೆಂಬರ್ 2019 (11:23 IST)
ಬೆಂಗಳೂರು: ವಾರದ ಕತೆ ಕಿಚ್ಚನ ಜತೆ ಶೋ ನಡುವೆ ಸ್ಪರ್ಧಿಗಳೊಂದಿಗೆ ಮಾತುಕತೆ ನಡೆಸುವಾಗ ಕಿಚ್ಚ ಸುದೀಪ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಮನೆ ಪ್ರವೇಶಿಸಿರುವ ಚೈತ್ರಾ ಕೋಟೂರ್ ಗೆ ಎಚ್ಚರಿಕೆ ನೀಡಿದ್ದಾರೆ.


ಕಿಶನ್ ಬಳಿ ಚೈತ್ರಾ ಬಗ್ಗೆ ಕೇಳಿದಾಗ ಅವರು ತಮ್ಮ ಅಭಿಪ್ರಾಯ ಹೇಳುತ್ತಿದ್ದರು. ಈ ವೇಳೆ ಚೈತ್ರಾ ನಡುವೆ ಬಾಯಿ ಹಾಕಿ ತಮ್ಮನ್ನು ಸಮರ್ಥಿಸಲು ಮುಂದಾದರು. ಇದು ಕಿಚ್ಚ ಸುದೀಪ್ ಗೆ ಇಷ್ಟವಾಗಲಿಲ್ಲ.

ಹೀಗಾಗಿ ಚೈತ್ರಾಗೆ ಸ್ವಲ್ಪ ತಾಳ್ಮೆಯಿಂದಿರಿ. ಈ ತಪ್ಪು ಮತ್ತೆ ಮಾಡಬೇಡಿ. ಯಾಕೆಂದರೆ ಇದು ಎರಡನೇ ಬಾರಿ ನಿಮಗೆ ನಾನು ಈ ವಿಚಾರದಲ್ಲಿ ಎಚ್ಚರಿಕೆ ನೀಡುತ್ತಿದ್ದೇನೆ ಎಂದಾಗ ಚೈತ್ರಾ ಸುದೀಪ್ ಬಳಿ ಕ್ಷಮೆ ಯಾಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಮುಂದಿನ ಸುದ್ದಿ
Show comments