Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಚೈತ್ರಾ ಕೋಟೂರ್ ಗೆ ಎಚ್ಚರಿಕೆ ಕೊಟ್ಟ ಕಿಚ್ಚ ಸುದೀಪ್

Webdunia
ಭಾನುವಾರ, 1 ಡಿಸೆಂಬರ್ 2019 (11:23 IST)
ಬೆಂಗಳೂರು: ವಾರದ ಕತೆ ಕಿಚ್ಚನ ಜತೆ ಶೋ ನಡುವೆ ಸ್ಪರ್ಧಿಗಳೊಂದಿಗೆ ಮಾತುಕತೆ ನಡೆಸುವಾಗ ಕಿಚ್ಚ ಸುದೀಪ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಮನೆ ಪ್ರವೇಶಿಸಿರುವ ಚೈತ್ರಾ ಕೋಟೂರ್ ಗೆ ಎಚ್ಚರಿಕೆ ನೀಡಿದ್ದಾರೆ.


ಕಿಶನ್ ಬಳಿ ಚೈತ್ರಾ ಬಗ್ಗೆ ಕೇಳಿದಾಗ ಅವರು ತಮ್ಮ ಅಭಿಪ್ರಾಯ ಹೇಳುತ್ತಿದ್ದರು. ಈ ವೇಳೆ ಚೈತ್ರಾ ನಡುವೆ ಬಾಯಿ ಹಾಕಿ ತಮ್ಮನ್ನು ಸಮರ್ಥಿಸಲು ಮುಂದಾದರು. ಇದು ಕಿಚ್ಚ ಸುದೀಪ್ ಗೆ ಇಷ್ಟವಾಗಲಿಲ್ಲ.

ಹೀಗಾಗಿ ಚೈತ್ರಾಗೆ ಸ್ವಲ್ಪ ತಾಳ್ಮೆಯಿಂದಿರಿ. ಈ ತಪ್ಪು ಮತ್ತೆ ಮಾಡಬೇಡಿ. ಯಾಕೆಂದರೆ ಇದು ಎರಡನೇ ಬಾರಿ ನಿಮಗೆ ನಾನು ಈ ವಿಚಾರದಲ್ಲಿ ಎಚ್ಚರಿಕೆ ನೀಡುತ್ತಿದ್ದೇನೆ ಎಂದಾಗ ಚೈತ್ರಾ ಸುದೀಪ್ ಬಳಿ ಕ್ಷಮೆ ಯಾಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments