Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಈ ವಾರ ಸುಜಾತ, ಮುಂದಿನ ವಾರ ಈ ಸ್ಪರ್ಧಿ ಹೊರಬರಲಿ ಎಂದ ವೀಕ್ಷಕರು!

Webdunia
ಸೋಮವಾರ, 25 ನವೆಂಬರ್ 2019 (09:36 IST)
ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿ ಸುಜಾತ. ನಿನ್ನೆ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಎಲಿಮಿನೇಟ್ ಆದ ಸ್ಪರ್ಧಿಯ ಹೆಸರು ಬಹಿರಂಗಪಡಿಸಿದರು.


ಕಾಲಿಗೆ ಏಟು ಬಿದ್ದ ಬಳಿಕ ಸುಜಾತ ಟಾಸ್ಕ್ ಗಳಲ್ಲಿ ಅಷ್ಟೊಂದು ಕ್ರಿಯಾಶೀಲರಾಗಿರಲಿಲ್ಲ. ಅದಲ್ಲದೆ, ಅವರ ಕೆಲವೊಂದು ವರ್ತನೆಗಳು ವೀಕ್ಷಕರಿಗೆ ಇಷ್ಟವಾಗುತ್ತಿರಲಿಲ್ಲ. ಆಗಾಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುತ್ತಲೇ ಇದ್ದರು.

ಇದೀಗ ಸುಜಾತ ಮನೆಯಿಂದ ಹೊರಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ವೀಕ್ಷಕರು ಸುಜಾತ ಬಂದಿದ್ದು ಒಳ್ಳೆದಾಯ್ತು. ಬಿಗ್ ಬಾಸ್ ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ. ಮುಂದಿನ ವಾರ ಭೂಮಿ  ಶೆಟ್ಟಿ ಹೊರಗೆ ಬರಲಿ. ಆಕೆ ಡವ್ ಮಾಡ್ತಿದ್ದಾಳೆ ಎಂದು ವೀಕ್ಷಕರು ಕಾಮೆಂಟ್ ಮಾಡುತ್ತಿದ್ದಾರೆ. ಈ ವಾರ ವಾಸುಕಿ ಮೇಲೆ ವಿನಾಕಾರಣ ಡಾಮಿನೇಟ್ ಮಾಡಿದ್ದು ವೀಕ್ಷಕರಿಗೆ ಇಷ್ಟವಾಗಿಲ್ಲ. ಹೀಗಾಗಿ ಈ ವಾರ ನಾಮಿನೇಟ್‍ ಆದರೆ ಭೂಮಿಗೆ ಕಷ್ಟ ತಪ್ಪಿದ್ದಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬ್ರಾಹ್ಮಿ ಮುಹೂರ್ತದಲ್ಲಿ ರಾಮಾಯಣ ಟ್ರೈಲರ್ ರಿಲೀಸ್: ಲಿಂಕ್ ಇಲ್ಲಿದೆ Video

ರಾಮಾಯಣ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಫಿಕ್ಸ್ ಮಾಡಿದ ವಿಶೇಷ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

ಅವರ ವಯಸ್ಸಿನಲ್ಲಿ ನನಗೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದ್ದವು: ಸೌರವ್ ದಾಸ್ ವಿರುದ್ಧ ಕಂಗನಾ ರಣಾವತ್ ಕಿಡಿ

ಆಗಸ್ಟ್ 8ರಂದು ಟಾಕ್ಸಿಕ್ ಸಿನಿಮಾದ ಟ್ರೇಲರ್ ಲಾಂಚ್ ಬೆಂಗಳೂರಿನಲ್ಲಿ

ಈಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಮ್ ಚರಣ್‌ ಆರೋಗ್ಯ ಬಗ್ಗೆ ಬಿಗ್‌ ಅಪ್ಡೇಟ್‌

ಮುಂದಿನ ಸುದ್ದಿ
Show comments