Webdunia - Bharat's app for daily news and videos

Install App

ಬಿಬಿಕೆ9: ಆರ್ಯವರ್ಧನ್ ಹೋಗಿದ್ದಕ್ಕೆ ಮನೆಯಲ್ಲಿ ನಗು ಕಡಿಮೆ ಆಯ್ತಾ? ಫ್ಯಾನ್ಸ್ ಅಸಮಾಧಾನ

Webdunia
ಬುಧವಾರ, 28 ಡಿಸೆಂಬರ್ 2022 (09:00 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ವಾರದಲ್ಲಿ ನಿನ್ನೆ ಆರ್ಯವರ್ಧನ್ ಗುರೂಜಿ ಮಿಡ್ ವೀಕ್ ಎಲಿಮಿನೇಷನ್ ಆಗಿದ್ದಾರೆ. ಇದು ಅವರ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಆರ್ಯವರ್ಧನ್ ಮನೆಯಲ್ಲಿ ಒಂದು ರೀತಿಯಲ್ಲಿ ಭರ್ಜರಿ ಎಂಟರ್ ಟೈನ್ ಮೆಂಟ್ ಕೊಡುತ್ತಿದ್ದರು. ಅವರ ವರ್ತನೆ ನೋಡಗರಿಗೆ ನಗು, ಮನರಂಜನೆ ನೀಡುತ್ತಿತ್ತು. ಆದರೆ ಆರ್ಯವರ್ಧನ್ ಮನೆಯಿಂದ ಹೊರ ಹೋಗಿದ್ದು ಅವರನ್ನು ಇಷ್ಟಪಡುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಅವರಿದ್ದೀಗ ಮನೆಯಲ್ಲಿ ನಗುವಿತ್ತು. ಆದರೆ ಈಗ ನಗು ಕಡಿಮೆಯಾಗಲಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಕೊನೆಯ ವಾರದವರೆಗೂ ಇದ್ದು ಕೊನೆಯ ಕ್ಷಣದಲ್ಲಿ ಎಲಿಮಿನೇಟ್ ಆಗಿದ್ದು ಸ್ವತಃ ಆರ್ಯವರ್ಧನ್ ಗೆ ಶಾಕ್ ಆಗಿತ್ತು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments