Webdunia - Bharat's app for daily news and videos

Install App

ಬಿಬಿಕೆ9: ಆರ್ಯವರ್ಧನ್ ಹೋಗಿದ್ದಕ್ಕೆ ಮನೆಯಲ್ಲಿ ನಗು ಕಡಿಮೆ ಆಯ್ತಾ? ಫ್ಯಾನ್ಸ್ ಅಸಮಾಧಾನ

Webdunia
ಬುಧವಾರ, 28 ಡಿಸೆಂಬರ್ 2022 (09:00 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರ ಫೈನಲ್ ವಾರದಲ್ಲಿ ನಿನ್ನೆ ಆರ್ಯವರ್ಧನ್ ಗುರೂಜಿ ಮಿಡ್ ವೀಕ್ ಎಲಿಮಿನೇಷನ್ ಆಗಿದ್ದಾರೆ. ಇದು ಅವರ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಆರ್ಯವರ್ಧನ್ ಮನೆಯಲ್ಲಿ ಒಂದು ರೀತಿಯಲ್ಲಿ ಭರ್ಜರಿ ಎಂಟರ್ ಟೈನ್ ಮೆಂಟ್ ಕೊಡುತ್ತಿದ್ದರು. ಅವರ ವರ್ತನೆ ನೋಡಗರಿಗೆ ನಗು, ಮನರಂಜನೆ ನೀಡುತ್ತಿತ್ತು. ಆದರೆ ಆರ್ಯವರ್ಧನ್ ಮನೆಯಿಂದ ಹೊರ ಹೋಗಿದ್ದು ಅವರನ್ನು ಇಷ್ಟಪಡುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಅವರಿದ್ದೀಗ ಮನೆಯಲ್ಲಿ ನಗುವಿತ್ತು. ಆದರೆ ಈಗ ನಗು ಕಡಿಮೆಯಾಗಲಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಕೊನೆಯ ವಾರದವರೆಗೂ ಇದ್ದು ಕೊನೆಯ ಕ್ಷಣದಲ್ಲಿ ಎಲಿಮಿನೇಟ್ ಆಗಿದ್ದು ಸ್ವತಃ ಆರ್ಯವರ್ಧನ್ ಗೆ ಶಾಕ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments