Webdunia - Bharat's app for daily news and videos

Install App

ಬಿಬಿಕೆ9: ಮ್ಯಾಚ್ ಫಿಕ್ಸಿಂಗ್ ಎಂದ ಆರ್ಯವರ್ಧನ್ ಗುರೂಜಿ ಮೇಲೆ ಕಿಚ್ಚನ ರೋಷಾವೇಷ

Webdunia
ಭಾನುವಾರ, 16 ಅಕ್ಟೋಬರ್ 2022 (09:30 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಶೋನಲ್ಲಿ ಕಿಚ್ಚ ಸುದೀಪ್ ಅಪರೂಪಕ್ಕೆ ರೋಷಾವೇಷದಿಂದ ಮಾತನಾಡಿದ್ದು ಇದೆ. ಇಂದಿನ ಎಪಿಸೋಡ್‍ ನಲ್ಲಿ ಮತ್ತೆ ಕಿಚ್ಚನ ರೋಷಾವೇಷಕ್ಕೆ ಮನೆಯವರು, ವೀಕ್ಷಕರು ಸಾಕ್ಷಿಯಾಗಲಿದ್ದಾರೆ.

ಆರ್ಯವರ್ಧನ್ ಗುರೂಜಿ ಅನುಪಮಾ ಗೌಡ ವಿನ್ ಆಗಬೇಕು ಎಂಬುದು ಬಿಗ್ ಬಾಸ್ ಆಸೆ ಎನಿಸುತ್ತಿದೆ ಎಂದರು. ಈ ಮೂಲಕವಾಗಿ ಅನುಪಮಾ ಬಗ್ಗೆ ಮ್ಯಾಚ್ ಫಿಕ್ಸಿಂಗ್ ಮಾಡಲಾಗಿದೆ ಎಂದು ಪರೋಕ್ಷವಾಗಿ ಆರೋಪ ಮಾಡಿದರು. ಇದು ಕಿಚ್ಚನನನ್ನು ಕೆರಳಿಸಿದೆ.

‘ಅದೆಲ್ಲಾ ಮಾತಾಡ್ಬೇಡಿ ಸರ್! ಮಾತು ಮೇಲೆ ನಿಗಾ ಇರಲಿ! ಮ್ಯಾಚ್ ಫಿಕ್ಸಿಂಗ್ ಅಂದರೆ ಏನು? ಅಲ್ಲಿ ಕೂತವರಿಗೆ ಯಾರಿಗೂ ಯೋಗ್ಯತೆಯಿಲ್ವಾ? ಮೋಸ ಮಾಡ್ತಿದ್ದಾರಾ ಅವರು? ನಿಮ್ಮ ಬಗ್ಗೆ ಹೇಳಿದ್ರೆ ನೀವು ಇಷ್ಟುದ್ದ ಮಾತಾಡ್ತೀರಾ? ಈ ವೇದಿಕೆಗೆ ಮರ್ಯಾದೆ ತೆಗೆದ್ರೆ ಸತ್ಯವಾಗ್ಲೂ ಹೇಳ್ತೀನಿ ನನ್ಗೂ ನಿಮ್ಗೂ ಬೀಳುತ್ತೆ’ ಎಂದು ಸುದೀಪ್ ರೋಷಾವೇಷದಿಂದ ಹೇಳಿದರು. ಕಿಚ್ಚನ ರೋಷಾವೇಷಕ್ಕೆ ಅಲ್ಲಿದ್ದವರು ದಂಗಾಗುತ್ತಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments