Webdunia - Bharat's app for daily news and videos

Install App

ಸುಬ್ಬಲಕ್ಷ್ಮಿ ಸಂಸಾರ ಧಾರವಾಹಿಯಿಂದ ಹೊರಬಂದ ಗುರುಮೂರ್ತಿ

Webdunia
ಸೋಮವಾರ, 3 ಜೂನ್ 2019 (09:54 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಹೆಂಗಳೆಯರ ಮೆಚ್ಚಿನ ಧಾರವಾಹಿ ಸುಬ್ಬಲಕ್ಷ್ಮಿ ಸಂಸಾರ ಧಾರವಾಹಿಯಿಂದ ನಾಯಕ ನಟ ಭವಾನಿ ಸಿಂಗ್ ಹೊರಬಂದಿದ್ದಾರೆ.


ನಾಯಕಿ ಸುಬ್ಬಲಕ್ಷ್ಮಿ ಗಂಡನ ಪಾತ್ರ ಮಾಡುತ್ತಿದ್ದ ಗುರುಮೂರ್ತಿ ಅಲಿಯಾಸ್ ಭವಾನಿ ಸಿಂಗ್ ಧಾರವಾಹಿಯಿಂದ ಹೊರ ನಡೆದಿದ್ದಾರೆ. ಮೂಲಗಳ ಪ್ರಕಾರ ಕೆಲ ವರ್ಷಗಳಿಂದ ಬಿಡುವಿಲ್ಲದೇ ಧಾರವಾಹಿಗಳಲ್ಲಿ ಮಾಡುತ್ತಿದ್ದ ಭವಾನಿ ಸಿಂಗ್ ಬ್ರೇಕ್ ಬೇಕು ಎಂಬ ಕಾರಣಕ್ಕೆ ಧಾರವಾಹಿಯಿಂದ ಹೊರನಡೆಯಲು ನಿರ್ಧರಿಸಿದ್ದಾರಂತೆ.

ಸುಬ್ಬಲಕ್ಷ್ಮಿ ಸಂಸಾರದಲ್ಲಿ ಸುಬ್ಬಕ್ಕನ ಪಾತ್ರದಷ್ಟೇ ಗುರುಮೂರ್ತಿ ಪಾತ್ರಕ್ಕೂ ಅಭಿಮಾನಿಗಳಿದ್ದರು. ಪತ್ನಿಯಿದ್ದರೂ ಬೇರೆ ಹುಡುಗಿ ಜತೆ ಸಂಬಂಧವಿಟ್ಟುಕೊಂಡ ಪಾತ್ರವಾದರೂ ಗುರುಮೂರ್ತಿ ಎಂದರೆ ಎಲ್ಲರಿಗೂ ಅಚ್ಚುಮೆಚ್ಚಾಗಿದ್ದರು. ಆದರೆ ಈಗ ಭವಾನಿ ಸಿಂಗ್ ಸ್ಥಾನಕ್ಕೆ ಬೇರೊಬ್ಬ ನಟ ಗುರುಮೂರ್ತಿಯಾಗಿ ಬರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments