Webdunia - Bharat's app for daily news and videos

Install App

ಬಿಗ್ ಬಾಸ್: ದಿವಾಕರ್ ಹೊರಬಿದ್ದಿರುವುದಕ್ಕೆ ಸುದೀಪ್ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು

Webdunia
ಭಾನುವಾರ, 31 ಡಿಸೆಂಬರ್ 2017 (10:14 IST)
ಬೆಂಗಳೂರು: ಕಾಮನ್ ಮ್ಯಾನ್ ಆಗಿ ಬಿಗ್ ಬಾಸ್ ಮನೆ ಪ್ರವೇಶಿಸಿ ಟಾಪ್ ಫೈನಲಿಸ್ಟ್ ಗೆ ಬರಬಹುದು ಎಂದೇ ನಿರೀಕ್ಷಿಸಲಾಗಿದ್ದ ದಿವಾಕರ್ ಈ ವಾರ ಎಲಿಮಿನೇಟ್ ಆಗಿರುವುದಕ್ಕೆ ಅವರ ಅಭಿಮಾನಿಗಳು ಸಿಟ್ಟಾಗಿದ್ದಾರೆ.
 

ಸುದೀಪ್ ಯಾಕೆ ಹೀಗೆ ಮಾಡಿದ್ರಿ? ಬಿಗ್ ಬಾಸ್ ವಿನ್ ಆಗುವ ಅರ್ಹತೆಯಿದ್ದ ದಿವಾಕರ್ ರನ್ನು ಯಾಕೆ ಎಲಿಮಿನೇಟ್ ಮಾಡಿದ್ರಿ? ಇದೆಲ್ಲಾ ಪೂರ್ವ ನಿಯೋಜಿತವಾ ಎಂದು ಸಾಮಾಜಿಕ ಜಾಲತಾಣದಲ್ಲಿ ದಿವಾಕರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಾರ ಇಬ್ಬರು ಸ್ಪರ್ಧಿಗಳು ಮನೆಯಿಂದ ಹೊರಬಿದ್ದಿದ್ದಾರೆ. ದಿವಾಕರ್ ಜತೆಗೆ ಸೀಕ್ರೆಟ್ ರೂಂನಲ್ಲಿದ್ದ ಜಯಶ್ರೀನಿವಾಸನ್ ಕೂಡಾ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅಲ್ಲಿಗೆ ಈ ವಾರ ಎರಡು ಬಿಗ್ ವಿಕೆಟ್ ಬಿದ್ದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments