Webdunia - Bharat's app for daily news and videos

Install App

ಬಿಗ್ ಬಾಸ್: ದಿವಾಕರ್ ಹೊರಬಿದ್ದಿರುವುದಕ್ಕೆ ಸುದೀಪ್ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು

Webdunia
ಭಾನುವಾರ, 31 ಡಿಸೆಂಬರ್ 2017 (10:14 IST)
ಬೆಂಗಳೂರು: ಕಾಮನ್ ಮ್ಯಾನ್ ಆಗಿ ಬಿಗ್ ಬಾಸ್ ಮನೆ ಪ್ರವೇಶಿಸಿ ಟಾಪ್ ಫೈನಲಿಸ್ಟ್ ಗೆ ಬರಬಹುದು ಎಂದೇ ನಿರೀಕ್ಷಿಸಲಾಗಿದ್ದ ದಿವಾಕರ್ ಈ ವಾರ ಎಲಿಮಿನೇಟ್ ಆಗಿರುವುದಕ್ಕೆ ಅವರ ಅಭಿಮಾನಿಗಳು ಸಿಟ್ಟಾಗಿದ್ದಾರೆ.
 

ಸುದೀಪ್ ಯಾಕೆ ಹೀಗೆ ಮಾಡಿದ್ರಿ? ಬಿಗ್ ಬಾಸ್ ವಿನ್ ಆಗುವ ಅರ್ಹತೆಯಿದ್ದ ದಿವಾಕರ್ ರನ್ನು ಯಾಕೆ ಎಲಿಮಿನೇಟ್ ಮಾಡಿದ್ರಿ? ಇದೆಲ್ಲಾ ಪೂರ್ವ ನಿಯೋಜಿತವಾ ಎಂದು ಸಾಮಾಜಿಕ ಜಾಲತಾಣದಲ್ಲಿ ದಿವಾಕರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಾರ ಇಬ್ಬರು ಸ್ಪರ್ಧಿಗಳು ಮನೆಯಿಂದ ಹೊರಬಿದ್ದಿದ್ದಾರೆ. ದಿವಾಕರ್ ಜತೆಗೆ ಸೀಕ್ರೆಟ್ ರೂಂನಲ್ಲಿದ್ದ ಜಯಶ್ರೀನಿವಾಸನ್ ಕೂಡಾ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅಲ್ಲಿಗೆ ಈ ವಾರ ಎರಡು ಬಿಗ್ ವಿಕೆಟ್ ಬಿದ್ದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments