Webdunia - Bharat's app for daily news and videos

Install App

ಸ್ಪರ್ಧಿಗಳ ಮೇಲೆ ಬಿಗ್ ಬಾಸ್ ಗರಂ! ಇನ್ಮುಂದೆ ಪ್ಲೇ ಆಗಲ್ಲ ಹಾಡು

Webdunia
ಶುಕ್ರವಾರ, 12 ಮಾರ್ಚ್ 2021 (10:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳ ಮೇಲೆ ಬಿಗ್ ಬಾಸ್ ಗರಂ ಆಗಿದ್ದಾರೆ. ಹೀಗಾಗಿ ನಿನ್ನೆಯ ಎಪಿಸೋಡ್ ನಲ್ಲಿ ಗುಡ್ ಮಾರ್ನಿಂಗ್ ಹಾಡು ಪ್ಲೇ ಆಗಲೇ ಇಲ್ಲ.


ಬೆಳ್ಳಂ ಬೆಳಿಗ್ಗೆ ಕೇವಲ ಅಲರಾಂ ಸೌಂಡ್ ಮಾತ್ರ ಬಂತು. ಪ್ರತಿದಿನದಂತೆ ಹಾಡಿನ ಮೂಲಕ ಸುಪ್ರಭಾತ ಹೇಳದೇ ಇರುವುದು ಸ್ಪರ್ಧಿಗಳ ಅಚ್ಚರಿಗೆ ಕಾರಣವಾಯ್ತು. ಇದಕ್ಕೆ ಕಾರಣ ಟಾಸ್ಕ್ ನಲ್ಲಿ ತಾವು ಮಾಡಿದ ತಪ್ಪು ಎಂದು ಸ್ಪರ್ಧಿಗಳು ಮಾತಾಡಿಕೊಂಡಿದ್ದಾರೆ.

ಕೊರೋನಾ ಟಾಸ್ಕ್ ನಲ್ಲಿ ಸ್ಪರ್ಧಿಗಳು ನಿಯಮಗಳಿಗೆ ಬೆಲೆ ಕೊಡದೇ ಆಟವನ್ನು ಹಗುರವಾಗಿ ಪರಿಗಣಿಸಿದ್ದಕ್ಕೆ ಬಿಗ್ ಬಾಸ್ ಗರಂ ಆಗಿದ್ದರು. ಟಾಸ್ಕ್ ನ್ನು ಅರ್ಧದಲ್ಲಿಯೇ ರದ್ದುಗೊಳಿಸಿದ್ದರು. ಇದರ ಬೆನ್ನಲ್ಲೇ ಈ ರೀತಿ ಆಗಿದ್ದರಿಂದ ಇದು ತಮಗೆ ಕೊಟ್ಟ ಪನಿಶ್ ಮೆಂಟ್ ಎಂದು ಸ್ಪರ್ಧಿಗಳು ಅರಿತುಕೊಂಡಿದ್ದಾರೆ.

ಇನ್ನು ಟಾಸ್ಕ್ ವೇಳೆ ಕೊನೆಯ ಕ್ಷಣದಲ್ಲಿ ಕೈ ಬಿಟ್ಟ ನಿಧಿ ಸುಬ್ಬಯ್ಯ, ದಿವ್ಯಾ ಸುರೇಶ್ ಮೇಲೆ ವೈರಸ್ ತಂಡದೊಳಗೇ ಅಸಮಾಧಾನ ಉಂಟು ಮಾಡಿದೆ. ಇದರ ಜೊತೆಗೆ ಬಿಗ್ ಬಾಸ್ ಕೂಡಾ ಗರಂ ಆಗಿದ್ದರಿಂದ ಸ್ಪರ್ಧಿಗಳಲ್ಲಿ ಚರ್ಚೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments