Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಅನುಪಮಾ ಗೌಡಗೆ ಚಂದನ್ ಶೆಟ್ಟಿ ಮೇಲೆ ಅಸಮಾಧಾನ ಹುಟ್ಟಿದ್ದೇಕೆ ಗೊತ್ತಾ?

Webdunia
ಸೋಮವಾರ, 22 ಜನವರಿ 2018 (10:08 IST)
ಬೆಂಗಳೂರು: ಬಿಗ್ ಬಾಸ್ ನಿಂದ ಎಲಿಮಿನೇಟ್ ಆಗಿ ಹೊರಬಂದ ಅನುಪಮಾ ಗೌಡ ಕಿಚ್ಚ ಸುದೀಪ್ ಜತೆ ವೇದಿಕೆಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಚಂದನ್ ಶೆಟ್ಟಿ ಜತೆಗಿನ ತಮ್ಮ ವೈಮನಸ್ಯದ ಬಗ್ಗೆ ಮಾತಾಡಿದರು.
 

ನಿಮ್ಮ ಮತ್ತು ಚಂದನ್ ಶೆಟ್ಟಿ ನಡುವೆ ಆಗಾಗ ಪ್ರೀತಿ-ಧ್ವೇಷ ನಡೀತಾ ಇತ್ತಲ್ವಾ? ಎಂದು ಸುದೀಪ್ ಕೇಳಿದಾಗ ತಾವೇಕೆ ಚಂದನ್ ಮೇಲೆ ಅಸಮಾಧಾನಗೊಂಡೆ ಎಂದು ಅನುಪಮಾ ಹೇಳಿಕೊಂಡಿದ್ದಾರೆ.

‘ನಾವಿಬ್ಬರೂ ಮೊದಲು ಚೆನ್ನಾಗಿಯೇ ಇದ್ದೆವು. ಆದರೆ ಮಧ್ಯೆ ಯಾವಾಗಲೋ ಚಂದನ್ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಅನಿಸಲು ಶುರುವಾಯ್ತು. ನಾನು ಹೀಗೆ ಮಾತನಾಡಬಾರದು, ನಾನು ಹೀಗೆ ಮಾಡಿದ್ರೆ ಕ್ಯಾಮರಾ ನೋಡುತ್ತೆ, ವೀಕ್ಷಕರು ನೋಡ್ತಾರೆ ಎಂದೆಲ್ಲಾ ಲೆಕ್ಕಾಚಾರ ಹಾಕಿ ಆಡಲು ಶುರು ಮಾಡಿದ. ಆಗಿಂದ ನನಗೆ ಅಸಮಾಧಾನ ಹುಟ್ಟಿಕೊಂಡಿತು’ ಎಂದು ಅನುಪಮಾ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮುಂದಿನ ಸುದ್ದಿ
Show comments