Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳಿಗೆ ಅನಾರೋಗ್ಯ!

Webdunia
ಶುಕ್ರವಾರ, 24 ನವೆಂಬರ್ 2017 (09:53 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳು ಒಬ್ಬರಾದ ಮೇಲೆ ಒಬ್ಬರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ನಿನ್ನೆ ದೈಹಿಕ ಶಿಕ್ಷಕಿಯಾಗಿ ಬಂದಿದ್ದ ಕಳೆದ ಬಿಗ್ ಬಾಸ್ ಸ್ಪರ್ಧಿ ಶೀತಲ್ ಶೆಟ್ಟಿ ನೀಡಿದ ಟಾಸ್ಕ್ ನಡುವೆ ಮೂವರು ಸ್ಪರ್ಧಿಗಳು ಅಸ್ವಸ್ಥರಾಗಿದ್ದಾರೆ.
 

ಮೊದಲು ಹುಷಾರು ತಪ್ಪಿದ್ದು ಅನುಪಮಾ ಗೌಡಗೆ. ಉಸಿರಾಟದ ಸಮಸ್ಯೆಯಿಂದ ಬಳಲಿದ ಅನುಪಮಾರನ್ನು ಎತ್ತಿಕೊಂಡು ಕನ್ ಫೆಷನ್ ರೂಂಗೆ ಕರೆದೊಯ್ಯಲಾಯಿತು. ಅಲ್ಲಿ ವೈದ್ಯರ ನೆರವಿನಿಂದ ಚಿಕಿತ್ಸೆ ಕೊಡಿಸಲಾಯಿತು.

ಇನ್ನು ಸ್ವಲ್ಪ ಸಮಯದ ನಂತರ ಆಶಿತಾ ಮೈಗ್ರೇನ್ ತಲೆನೋವೆಂದು ಇದ್ದಲ್ಲೇ ಮಲಗಿಕೊಂಡರು. ಕೊನೆಗೆ ಬಿಗ್ ಬಾಸ್ ಬಳಿ ಮನವಿ ಮಾಡಿ ಅವರಿಗೆ ಟಾಸ್ಕ್ ನಿಂದ ವಿನಾಯಿತಿ ನೀಡಲಾಯಿತು. ಇದಾದ ಸ್ವಲ್ಪ ಹೊತ್ತಿನಲ್ಲೇ ಸಮೀರ್ ಆಚಾರ್ಯ ತಲೆ ಸುತ್ತಿ ಬಿದ್ದರು. ಅವರಿಗೂ ಸ್ಪರ್ಧಿಗಳೇ ಪ್ರಥಮ ಚಿಕಿತ್ಸೆ ಕೊಡಿಸಿದರು. ಹಾಗಿದ್ದರೂ ಟಾಸ್ಕ್ ಮುಗಿದ ಮೇಲೂ ತಲೆಸುತ್ತಿದಂತಾಗುತ್ತದೆಂದು ಸಮೀರ್ ಆಚಾರ್ಯ ಹೇಳುತ್ತಿದ್ದರು. ಅಂತೂ ಇಡೀ ದಿನ ಬಿಗ್ ಬಾಸ್ ನಲ್ಲಿ ಅನಾರೋಗ್ಯ ಪೀಡಿತರ ಸಂಖ್ಯೆಯೇ ಜಾಸ್ತಿಯಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments