Webdunia - Bharat's app for daily news and videos

Install App

ಬಿಗ್ ಬಾಸ್: ನಿಜಕ್ಕೂ ಅಭಿಮಾನಿಗಳಿಗೆ ದಿವಾಕರ್ ಅವಮಾನ ಮಾಡಿದ್ದು ನಿಜವಾ?!

Webdunia
ಮಂಗಳವಾರ, 2 ಜನವರಿ 2018 (09:41 IST)
ಬೆಂಗಳೂರು: ಸಾಮಾನ್ಯ ಜನರಾಗಿ ಮನೆ ಪ್ರವೇಶಿಸಿದ ದಿವಾಕರ್ ಇದೀಗ ಸೀಕ್ರೆಟ್ ರೂಂನಲ್ಲಿರುವುದು ಅಭಿಮಾನಿಗಳಿಗೆ ಫುಲ್ ಖುಷಿ ನೀಡಿದೆ. ಮನೆಯೊಳಗೆ ದಿವಾಕರ್ ಎಲಿಮಿನೇಟ್ ಆಗಿದ್ದಾರೆಂಬ ನಂಬಿಕೆಯಲ್ಲಿ ಮನೆಯೊಳಗಿನ ಸದಸ್ಯರು ಅವರ ಬಗ್ಗೆ ತಮ್ಮ ಮನದ ಮಾತುಗಳನ್ನು ಹೇಳಿಕೊಳ್ಳುತ್ತಿದ್ದಾರೆ.
 

ಇದನ್ನೆಲ್ಲಾ ಸೀಕ್ರೆಟ್ ರೂಂನಲ್ಲಿ ಕುಳಿತು ದಿವಾಕರ್ ಕೇಳಿಸಿಕೊಳ್ಳುತ್ತಿದ್ದಾರೆ. ಹಿಂದೊಮ್ಮೆ ಕಿಚ್ಚ ಸುದೀಪ್ ಜತೆ ಸಂವಾದ ನಡೆಸುವಾಗ ದಿವಾಕರ್ ವೋಟ್ ಮಾಡುವ ಜನರ ಬಗ್ಗೆ ಹಗುರವಾಗಿ ಮಾತನಾಡಿದ್ದೇ ಅವರಿಗೆ ಮುಳುವಾಯಿತು ಎಂದು ಅನುಪಮಾ ಜೆಕೆ ಬಳಿ ಹೇಳಿಕೊಳ್ಳುತ್ತಿದ್ದರೆ ದಿವಾಕರ್ ಮೌನವಾಗಿ ನೋಡುತ್ತಿದ್ದಾರೆ.

ಇದರ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ದಿವಾಕರ್ ಪ್ರತೀ ಬಾರಿ ನಾಮಿನೇಷನ್ ನಿಂದ ಪಾರಾದ ನೆಲಕ್ಕೆ ಬಾಗಿ ವೋಟ್ ಮಾಡಿದ ಜನತೆಗೆ ನಮಸ್ಕಾರ ಮಾಡುತ್ತಾರೆ. ಅದೇ ಅವರ ನಡತೆಯನ್ನು ತೋರಿಸುತ್ತದೆ. ನೀವೆಲ್ಲಾ ಹೇಳಿದ ಹಾಗೆ ಅವರೇನು ಜನರಿಗೆ ಅವಮಾನ ಮಾಡಿಲ್ಲ ಎಂದು ಅಭಿಮಾನಿಗಳೇ ದಿವಾಕರ್ ರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments