Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಿಂದ ಇಂದು ಹೊರಬರುವವರು ಯಾರು?

Webdunia
ಶನಿವಾರ, 26 ಅಕ್ಟೋಬರ್ 2019 (09:38 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಶೋನಲ್ಲಿ ಇಂದು ಎಲಿಮಿನೇಷನ್ ಪ್ರಕ್ರಿಯೆ ನಡೆಯಲಿದೆ. ಅಲ್ಲಿಗೆ ಇಂದು ಘಟಾನುಘಟಿ ಸ್ಪರ್ಧಿಯೊಬ್ಬರು ಹೊರಬರುವುದು ಗ್ಯಾರಂಟಿ ಅಂತಾಗಿದೆ.


ಬಿಗ್ ಬಾಸ್ ಮನೆಯಲ್ಲಿ ಇಂದು ವಾರದ ಕತೆ ಕಿಚ್ಚನ ಜತೆ ನಡೆಯಲಿದ್ದು, ಈ ವಾರ ನಾಮಿನೇಟ್ ಆದ ಆರು ಸ್ಪರ್ಧಿಗಳ ಪೈಕಿ ಒಬ್ಬರು ಹೊರ ಹೋಗಲಿದ್ದಾರೆ.

ದೀಪಿಕಾ ದಾಸ್, ಚಂದನ್ ಆಚಾರ್, ಚೈತ್ರಾ ಕೋಟೂರು, ಸುಜಾತ, ಪ್ರಿಯಾಂಕ ಮತ್ತು ಚೈತ್ರಾ ವಾಸುದೇವನ್ ಈ ವಾರ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ. ಈ ಪೈಕಿ ಆಪಲ್ ಕಿತ್ತಾಟದಿಂದಾಗಿ ಚೈತ್ರಾ ಕೋಟೂರುಗೆ ವೀಕ್ಷಕರ ಅನುಕಂಪ ಸಿಕ್ಕಿದ್ದು, ಬಚಾವ್ ಆಗುವ ಸಾಧ್ಯತೆಯಿದೆ. ಆದರೆ ಚಂದನ್ ಆಚಾರ್, ಸುಜಾತ ಮತ್ತು ಚೈತ್ರಾ ವಾಸುದೇವನ್ ಮೇಲೆ ತೂಗುಗತ್ತಿಯಿದೆ. ಯಾರ ಪಾಲಿಗೆ ಇದು ಸಂಭ್ರಮದ ದೀಪಾವಳಿಯಾಗಲಿದೆ ಎನ್ನುವುದು ಇಂದು ಗೊತ್ತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

Actor Mukul Dev: ನಟನ ಸಾವಿಗೆ ಇದೇ ಕಾರಣ ಎಂದ ಆಪ್ತ ಸ್ನೇಹಿತ

Abhishek Ramdas: ಸದ್ಯಕ್ಕೆ ಸೀರಿಯಲ್ ಬೇಡ ಎಂದಿದ್ದ ನಟ ಅಭಿಷೇಕ್ ನಂದಗೋಕುಲ ಒಪ್ಪಿಕೊಂಡಿದ್ದಕ್ಕೆ ಕಾರಣವೇನು

ಮುಂದಿನ ಸುದ್ದಿ
Show comments