Webdunia - Bharat's app for daily news and videos

Install App

ಅನಾರೋಗ್ಯಕ್ಕೀಡಾಗಿರುವ ಕಿಚ್ಚನಿಗೆ ಕೈತುತ್ತು ಕೊಟ್ಟ ಬಿಗ್ ಬಾಸ್ ಸದಸ್ಯರು

Webdunia
ಭಾನುವಾರ, 18 ಏಪ್ರಿಲ್ 2021 (10:39 IST)
ಬೆಂಗಳೂರು: ಅನಾರೋಗ್ಯಕ್ಕೀಡಾಗಿರುವ ಕಾರಣ ಈ ವಾರದ ಬಿಗ್ ಬಾಸ್ ರಿಯಾಲಿಟಿ ಶೋ ನಿರೂಪಣೆಯಿಂದ ಹಿಂದೆ ಸರಿದಿರುವ ಕಿಚ್ಚ ಸುದೀಪ್ ಗೆ ಮನೆಯ ಸದಸ್ಯರು ಸರ್ಪೈಸ್ ಕೊಟ್ಟಿದ್ದಾರೆ.


ಈ ವಾರ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡುತ್ತಿಲ್ಲ ಎಂಬ ಸುದ್ದಿ ಕೇಳಿ ಮನೆಯ ಸದಸ್ಯರು ಬೇಸರಗೊಂಡರು. ಹೀಗಾಗಿ ಕಿಚ್ಚನಿಗೆ ತಾವೇ ಕೈಯಾರೆ ಅಡುಗೆ ಮಾಡಿ ಪ್ರೀತಿಯಿಂದ ಪತ್ರ ಬರೆದು ಕೈ ತುತ್ತು ಕೊಟ್ಟಿದ್ದಾರೆ.

ತಾನು ಅನಾರೋಗ್ಯಕ್ಕೀಡಾಗಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ಈ ವಾರ ಬಿಗ್ ಬಾಸ್ ನಿರೂಪಣೆ ಮಾಡಲ್ಲ ಎಂದು ಸುದೀಪ್ ಟ್ವೀಟ್ ಮಾಡಿದ್ದರು. ಹೀಗಾಗಿ ಕಿಚ್ಚನ ಬದಲು ಯಾರು ಬಿಗ್ ಬಾಸ್ ಶೋ ನಿರೂಪಣೆ ಮಾಡಬಹುದು ಎಂದು ಪ್ರೇಕ್ಷಕರಲ್ಲಿ ಕುತೂಹಲವಿತ್ತು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments