Webdunia - Bharat's app for daily news and videos

Install App

ಅನಾರೋಗ್ಯಕ್ಕೀಡಾಗಿರುವ ಕಿಚ್ಚನಿಗೆ ಕೈತುತ್ತು ಕೊಟ್ಟ ಬಿಗ್ ಬಾಸ್ ಸದಸ್ಯರು

Webdunia
ಭಾನುವಾರ, 18 ಏಪ್ರಿಲ್ 2021 (10:39 IST)
ಬೆಂಗಳೂರು: ಅನಾರೋಗ್ಯಕ್ಕೀಡಾಗಿರುವ ಕಾರಣ ಈ ವಾರದ ಬಿಗ್ ಬಾಸ್ ರಿಯಾಲಿಟಿ ಶೋ ನಿರೂಪಣೆಯಿಂದ ಹಿಂದೆ ಸರಿದಿರುವ ಕಿಚ್ಚ ಸುದೀಪ್ ಗೆ ಮನೆಯ ಸದಸ್ಯರು ಸರ್ಪೈಸ್ ಕೊಟ್ಟಿದ್ದಾರೆ.


ಈ ವಾರ ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆ ಮಾಡುತ್ತಿಲ್ಲ ಎಂಬ ಸುದ್ದಿ ಕೇಳಿ ಮನೆಯ ಸದಸ್ಯರು ಬೇಸರಗೊಂಡರು. ಹೀಗಾಗಿ ಕಿಚ್ಚನಿಗೆ ತಾವೇ ಕೈಯಾರೆ ಅಡುಗೆ ಮಾಡಿ ಪ್ರೀತಿಯಿಂದ ಪತ್ರ ಬರೆದು ಕೈ ತುತ್ತು ಕೊಟ್ಟಿದ್ದಾರೆ.

ತಾನು ಅನಾರೋಗ್ಯಕ್ಕೀಡಾಗಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಹೀಗಾಗಿ ಈ ವಾರ ಬಿಗ್ ಬಾಸ್ ನಿರೂಪಣೆ ಮಾಡಲ್ಲ ಎಂದು ಸುದೀಪ್ ಟ್ವೀಟ್ ಮಾಡಿದ್ದರು. ಹೀಗಾಗಿ ಕಿಚ್ಚನ ಬದಲು ಯಾರು ಬಿಗ್ ಬಾಸ್ ಶೋ ನಿರೂಪಣೆ ಮಾಡಬಹುದು ಎಂದು ಪ್ರೇಕ್ಷಕರಲ್ಲಿ ಕುತೂಹಲವಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments