Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಅಪರೂಪಕ್ಕೆ ತಾಳ್ಮೆ ಕಳೆದುಕೊಂಡ ಜೆಕೆ!

Webdunia
ಶುಕ್ರವಾರ, 22 ಡಿಸೆಂಬರ್ 2017 (10:44 IST)
ಬೆಂಗಳೂರು: ಇಷ್ಟು ದಿನ ಬಿಗ್ ಬಾಸ್ ಮನೆಯೊಳಗೆ ಎಷ್ಟೇ ಕಿಚ್ಚು ಹತ್ತಿ ಉರಿಯುತ್ತಿದ್ದರೂ ನಗು ನಗುತ್ತಲೇ ಇದ್ದ ಜಯರಾಮ್ ಕಾರ್ತಿಕ್ ನಿನ್ನೆ ಕೊಂಚ ತಾಳ್ಮೆ ಕಳೆದುಕೊಂಡು ಮಾತನಾಡಿದರು.
 

ಲಕ್ಷುರಿ ಬಜೆಟ್ ಟಾಸ್ಕ್ ಗೆ ಸಂಬಂಧಿಸಿದಂತೆ ಮನೆಯಲ್ಲಿ ಮಹಿಳೆಯರು ಮತ್ತು ಪುರುಷರು ಎಂದು ಎರಡು ಗುಂಪುಗಳಾಗಿವೆ. ಬೆಳ್ಳಂ ಬೆಳಿಗ್ಗೆನೇ ಪುರುಷರ ತಂಡದ ನಾಯಕ ಜಯಶ್ರೀನಿವಾಸನ್ ಎಲ್ಲರನ್ನೂ ಕರೆಸಿ ಮೀಟಿಂಗ್ ಮಾಡುತ್ತಿದ್ದರು.

ಆದರೆ ಈ ಸಂದರ್ಭದಲ್ಲಿ ರಿಯಾಜ್ ನಾನು ಏನೋ ಹೇಳಬೇಕು ಎಂದು ಎಲ್ಲರನ್ನೂ ಕರೆದಾಗ ಜೆಕೆ ಸಿಟ್ಟಿಗೆದ್ದರು. ನಾಯಕ ಎನಿಸಿಕೊಂಡವರು ಮಾತಾಡಲಿ. ಎಲ್ಲರೂ ನಾನು ಮಾತಾಡಬೇಕು ಎಂದು ರೂಲ್ಸ್ ಬಗ್ಗೆ ಮಾತನಾಡುತ್ತಿದ್ದರೆ ನನ್ನಿಂದಾಗಲ್ಲ. ನಾನೂ ಹೇಳ್ತೀನಿ, ನಾಳೆ ಇನ್ನೊಬ್ಬರು ಹೇಳ್ತಾರೆ. ಎಲ್ಲರೂ ಹೇಳೋದನ್ನು ಕೇಳಕ್ಕಾಗುತ್ತಾ? ಕ್ಯಾಪ್ಟನ್ ಮಾತು ಮಾತ್ರ ನಾವು ಕೇಳೋದು ಎಂದು ಜೆಕೆ ಖಡಕ್ ಆಗಿ ಮಾತಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments