Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಅಪರೂಪಕ್ಕೆ ತಾಳ್ಮೆ ಕಳೆದುಕೊಂಡ ಜೆಕೆ!

Webdunia
ಶುಕ್ರವಾರ, 22 ಡಿಸೆಂಬರ್ 2017 (10:44 IST)
ಬೆಂಗಳೂರು: ಇಷ್ಟು ದಿನ ಬಿಗ್ ಬಾಸ್ ಮನೆಯೊಳಗೆ ಎಷ್ಟೇ ಕಿಚ್ಚು ಹತ್ತಿ ಉರಿಯುತ್ತಿದ್ದರೂ ನಗು ನಗುತ್ತಲೇ ಇದ್ದ ಜಯರಾಮ್ ಕಾರ್ತಿಕ್ ನಿನ್ನೆ ಕೊಂಚ ತಾಳ್ಮೆ ಕಳೆದುಕೊಂಡು ಮಾತನಾಡಿದರು.
 

ಲಕ್ಷುರಿ ಬಜೆಟ್ ಟಾಸ್ಕ್ ಗೆ ಸಂಬಂಧಿಸಿದಂತೆ ಮನೆಯಲ್ಲಿ ಮಹಿಳೆಯರು ಮತ್ತು ಪುರುಷರು ಎಂದು ಎರಡು ಗುಂಪುಗಳಾಗಿವೆ. ಬೆಳ್ಳಂ ಬೆಳಿಗ್ಗೆನೇ ಪುರುಷರ ತಂಡದ ನಾಯಕ ಜಯಶ್ರೀನಿವಾಸನ್ ಎಲ್ಲರನ್ನೂ ಕರೆಸಿ ಮೀಟಿಂಗ್ ಮಾಡುತ್ತಿದ್ದರು.

ಆದರೆ ಈ ಸಂದರ್ಭದಲ್ಲಿ ರಿಯಾಜ್ ನಾನು ಏನೋ ಹೇಳಬೇಕು ಎಂದು ಎಲ್ಲರನ್ನೂ ಕರೆದಾಗ ಜೆಕೆ ಸಿಟ್ಟಿಗೆದ್ದರು. ನಾಯಕ ಎನಿಸಿಕೊಂಡವರು ಮಾತಾಡಲಿ. ಎಲ್ಲರೂ ನಾನು ಮಾತಾಡಬೇಕು ಎಂದು ರೂಲ್ಸ್ ಬಗ್ಗೆ ಮಾತನಾಡುತ್ತಿದ್ದರೆ ನನ್ನಿಂದಾಗಲ್ಲ. ನಾನೂ ಹೇಳ್ತೀನಿ, ನಾಳೆ ಇನ್ನೊಬ್ಬರು ಹೇಳ್ತಾರೆ. ಎಲ್ಲರೂ ಹೇಳೋದನ್ನು ಕೇಳಕ್ಕಾಗುತ್ತಾ? ಕ್ಯಾಪ್ಟನ್ ಮಾತು ಮಾತ್ರ ನಾವು ಕೇಳೋದು ಎಂದು ಜೆಕೆ ಖಡಕ್ ಆಗಿ ಮಾತಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments