Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಚಿಕನ್ ಆಸೆಗೆ ಬಿದ್ದು ಇದೇನು ಮಾಡಿಕೊಂಡರು ಕೃಷಿ?!

Webdunia
ಮಂಗಳವಾರ, 19 ಡಿಸೆಂಬರ್ 2017 (10:25 IST)
ಬೆಂಗಳೂರು: ನಿಯಮ ಮೀರಿದರೆ ಬಿಗ್ ಬಾಸ್ ಮನೆಯೊಳಗೆ ತಕ್ಕ ಶಿಕ್ಷೆ ಎದುರಿಸಬೇಕಾಗುತ್ತದೆ. ಹಾಗಿದ್ದರೂ ಪದೇ ಪದೇ ಸದಸ್ಯರು ನಿಯಮ ಮೀರಿ ಚಿತ್ರ ವಿಚಿತ್ರ ಶಿಕ್ಷೆಗೊಳಗಾಗುವುದು ಸಹಜ.
 

ಇದೀಗ ಕೃಷಿ ತಾಪಂಡ ಸರದಿ. ಇದೇ ಮೊದಲ ಬಾರಿಗೆ ತಪ್ಪು ಮಾಡಿ ಕೃಷಿ ಸಿಕ್ಕಿ ಹಾಕಿಕೊಂಡಿದ್ದಾರೆ. ಲಕ್ಸುರಿ ಬಜೆಟ್ ಅಂಗವಾಗಿ ಅನುಪಮಾ ಮತ್ತು ಶ್ರುತಿಗೆ ಮನೆಯಿಂದ ತಿಂಡಿ ಬಂದಿತ್ತು. ಅನುಪಮಾ ಮನೆಯಿಂದ ಚಿಕನ್ ಬಿರಿಯಾನಿ ಮಾಡಿ ತಂದಿದ್ದರು.

ಆದರೆ ಸಂಯುಕ್ತಾ ಇದನ್ನು ಸ್ಟೋರ್ ರೂಂನಿಂದ ಹೊರಬರುತ್ತಿದ್ದಂತೆ ಕೃಷಿ ಚೂರು ಮಸಾಲೆ ಟೇಸ್ಟ್ ಮಾಡಿದ್ದಕ್ಕೆ ಬಿಗ್ ಬಾಸ್ ಈ ವಾರದ ಲಕ್ಸುರಿ ಬಜೆಟ್ ನಿಂದ 300 ಪಾಯಿಂಟ್ ಗಳನ್ನು ಕಟ್ ಮಾಡಿ ಶಿಕ್ಷೆ ಕೊಟ್ಟರು. ಲಕ್ಸುರಿ ಬಜೆಟ್ ಕಟ್ ಆಗುತ್ತಿದ್ದಂತೆ ಕೃಷಿ ಮೆಲೆ, ಚಂದನ್ ಸೇರಿದಂತೆ ಮನೆಯ ಸದಸ್ಯರು ಮುಗಿಬಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments