Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ವಿನ್ನರ್ ಆಗಬೇಕಿದ್ದ ರಾಜೀವ್ ಎಲಿಮಿನೇಟ್ ಆಗಿದ್ದೇಕೆ?!

Webdunia
ಸೋಮವಾರ, 26 ಏಪ್ರಿಲ್ 2021 (09:16 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಈ ವಾರ ದೊಡ್ಡ ವಿಕೆಟ್ ಉರುಳಿದೆ. ಈ ಬಾರಿಯ ವಿನ್ನರ್ ಆಗಬಹುದು ಎಂದೇ ಲೆಕ್ಕಾಚಾರ ಹಾಕಿದ್ದ ಸ್ಪರ್ಧಿ ರಾಜೀವ್ ಎಲಿಮಿನೇಟ್ ಆಗಿದ್ದಾರೆ. ಇದು ವೀಕ್ಷಕರಿಗೆ ದೊಡ್ಡ ಶಾಕ್.


ಅಷ್ಟಕ್ಕೂ ರಾಜೀವ್ ಎಲಿಮಿನೇಟ್ ಆಗುವುದಕ್ಕೆ ಕಾರಣವೇನು? ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ವಿಶ್ಲೇಷಣೆ ನಡೆಸಿದ್ದು, ಅತಿಯಾದ ಕಾನ್ಫಿಡೆನ್ಸ್ ಹೊಂದಿದ್ದೇ ಅವರಿಗೆ ಮುಳುವಾಯ್ತು ಎಂದಿದ್ದಾರೆ.

ಕಳೆದ ವಾರ ಕ್ಯಾಪ್ಟನ್ ಅರವಿಂದ್ ರಾಜೀವ್ ರನ್ನು ನೇರವಾಗಿ ನಾಮಿನೇಟ್ ಮಾಡಿದ್ದರು. ಗೋಲ್ಡನ್ ಪಾಸ್ ಇದ್ದರೂ ಅದನ್ನು ಬಳಸದೇ ರಾಜೀವ್, ಓವರ್ ಕಾನ್ಫಿಡೆನ್ಸ್ ತೋರಿದರು. ಇದರಿಂದಾಗಿ ಬಿಗ್ ಬಾಸ್ ನಿಂದೇ ಹೊರ ಹೋಗುವ ಹಾಗಾಗಿದೆ.

ರಾಜೀವ್ ಹೊರಬಂದಿರುವುದು ಸಹ ಸ್ಪರ್ಧಿಗಳಿಗೂ ದೊಡ್ಡ ಶಾಕ್ ನೀಡಿದೆ. ಮನೆಗೆ ಬೆನ್ನುಲುಬಿನಂತಿದ್ದ ರಾಜೀವ್. ಅವನೇ ಹೋಗಿದ್ದಾನೆಂದರೆ ನಮ್ಮೆಲ್ಲರ ಕತೆಯೇನು ಎಂದು ಸ್ಪರ್ಧಿಗಳು ಮಾತನಾಡಲು ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments