Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ವಿನ್ನರ್ ಆಗಬೇಕಿದ್ದ ರಾಜೀವ್ ಎಲಿಮಿನೇಟ್ ಆಗಿದ್ದೇಕೆ?!

Webdunia
ಸೋಮವಾರ, 26 ಏಪ್ರಿಲ್ 2021 (09:16 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಈ ವಾರ ದೊಡ್ಡ ವಿಕೆಟ್ ಉರುಳಿದೆ. ಈ ಬಾರಿಯ ವಿನ್ನರ್ ಆಗಬಹುದು ಎಂದೇ ಲೆಕ್ಕಾಚಾರ ಹಾಕಿದ್ದ ಸ್ಪರ್ಧಿ ರಾಜೀವ್ ಎಲಿಮಿನೇಟ್ ಆಗಿದ್ದಾರೆ. ಇದು ವೀಕ್ಷಕರಿಗೆ ದೊಡ್ಡ ಶಾಕ್.


ಅಷ್ಟಕ್ಕೂ ರಾಜೀವ್ ಎಲಿಮಿನೇಟ್ ಆಗುವುದಕ್ಕೆ ಕಾರಣವೇನು? ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ವಿಶ್ಲೇಷಣೆ ನಡೆಸಿದ್ದು, ಅತಿಯಾದ ಕಾನ್ಫಿಡೆನ್ಸ್ ಹೊಂದಿದ್ದೇ ಅವರಿಗೆ ಮುಳುವಾಯ್ತು ಎಂದಿದ್ದಾರೆ.

ಕಳೆದ ವಾರ ಕ್ಯಾಪ್ಟನ್ ಅರವಿಂದ್ ರಾಜೀವ್ ರನ್ನು ನೇರವಾಗಿ ನಾಮಿನೇಟ್ ಮಾಡಿದ್ದರು. ಗೋಲ್ಡನ್ ಪಾಸ್ ಇದ್ದರೂ ಅದನ್ನು ಬಳಸದೇ ರಾಜೀವ್, ಓವರ್ ಕಾನ್ಫಿಡೆನ್ಸ್ ತೋರಿದರು. ಇದರಿಂದಾಗಿ ಬಿಗ್ ಬಾಸ್ ನಿಂದೇ ಹೊರ ಹೋಗುವ ಹಾಗಾಗಿದೆ.

ರಾಜೀವ್ ಹೊರಬಂದಿರುವುದು ಸಹ ಸ್ಪರ್ಧಿಗಳಿಗೂ ದೊಡ್ಡ ಶಾಕ್ ನೀಡಿದೆ. ಮನೆಗೆ ಬೆನ್ನುಲುಬಿನಂತಿದ್ದ ರಾಜೀವ್. ಅವನೇ ಹೋಗಿದ್ದಾನೆಂದರೆ ನಮ್ಮೆಲ್ಲರ ಕತೆಯೇನು ಎಂದು ಸ್ಪರ್ಧಿಗಳು ಮಾತನಾಡಲು ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments