Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ರಾಜು ತಾಳಿಕೋಟೆ ನೋಡಿ ಮನೆಯವರ ಕಣ್ಣೀರು

Webdunia
ಸೋಮವಾರ, 16 ಡಿಸೆಂಬರ್ 2019 (09:04 IST)
ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ಹೊರ ಹೋದ ಸ್ಪರ್ಧಿ ರಾಜು ತಾಳಿಕೋಟೆ. ಮನೆಯ ಹಿರಿಯ ಸದಸ್ಯನ ನಿರ್ಗಮನ ನಿಜಕ್ಕೂ ಮನೆಯ ಇತರ ಸದಸ್ಯರಿಗೆ ಶಾಕ್ ನೀಡಿದೆ.


ರಾಜು ತಾಳಿಕೋಟೆ ಎಲಿಮಿನೇಟ್ ಆದ ಸುದ್ದಿ ತಿಳಿದ ಮನೆಯ ಇತರ ಸದಸ್ಯರು ಅವರನ್ನು ಕಣ್ಣೀರು ಹಾಕುತ್ತಲೇ ಬೀಳ್ಕೊಟ್ಟಿದ್ದಾರೆ.

ಇತ್ತ ವೀಕ್ಷಕರೂ ಕೂಡಾ ರಾಜು ತಾಳಿಕೋಟೆ ನಿರ್ಗಮಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ತುಂಬಾ ಹೃದಯವಂತ. ಇನ್ನೂ ಸ್ವಲ್ಪ ದಿನ ಮನೆಯಲ್ಲಿರಬೇಕಿತ್ತು. ಅವರ ಬದಲು ಮನೆಯಲ್ಲಿ ಡವ್ ಮಾಡಿಕೊಂಡು ಇರುವ ಬೇರೆ ಸದಸ್ಯರಿದ್ದರು. ಅವರನ್ನು ಹೊರಕಳುಹಿಸಬಹುದಿತ್ತು ಎಂದು ವೀಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ. ಏನೇ ಆದರೂ ರಾಜು ತಾಳಿಕೋಟೆ ಬಿಗ್ ಬಾಸ್ ಜರ್ನಿ ಇಲ್ಲಿಗೆ ಮುಕ್ತಾಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments