ಬಿಗ್ ಬಾಸ್ ಕನ್ನಡ: ರಾತ್ರೋ ರಾತ್ರಿ ಗಂಟು ಮೂಟೆ ಕಟ್ಟಿದ ಸಮೀರಾಚಾರ್ಯ

Webdunia
ಮಂಗಳವಾರ, 23 ಜನವರಿ 2018 (08:40 IST)
ಬೆಂಗಳೂರು: ಬಿಗ್ ಬಾಸ್ ಮನೆಯಿಂದ ನಿನ್ನೆ ರಾತ್ರಿ ಸಮೀರಾಚಾರ್ಯರನ್ನು ಎಲಿಮಿನೇಟ್ ಮಾಡಲಾಗಿದೆ. ಈ ಮೂಲಕ ಫೈನಲ್ ಸ್ಪರ್ಧಿಗಳು ಯಾರೆಂದು ಬಿಗ್ ಬಾಸ್ ಘೋಷಿಸಿದೆ.
 

ಮೊನ್ನೆ ಶನಿವಾರ ಅನುಪಮಾ ಗೌಡರನ್ನು ಎಲಿಮಿನೇಟ್ ಮಾಡಿದ ಬಳಿಕ ಕಿಚ್ಚ ಸುದೀಪ್ ಸೋಮವಾರ ಇನ್ನೊಬ್ಬ ಸ್ಪರ್ಧಿಯನ್ನು ಎಲಿಮಿನೇಟ್ ಮಾಡುವುದಾಗಿ ಘೋಷಿಸಿದ್ದರು. ಅದರಂತೆ ನಿನ್ನೆ ಮನೆಯೊಳಗೆ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು ಸಮೀರಾಚಾರ್ಯ ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ.

ವೀಕ್ಷಕರ ಕಡಿಮೆ ಮತ ಬಂದ ಸ್ಪರ್ಧಿಯನ್ನು ಆರಿಸಿ ಬಿಗ್ ಬಾಸ್ ಈ ಎಲಿಮಿನೇಷನ್ ನಡೆಸಿದೆ. ಇದೀಗ ನಿವೇದಿತಾ ಗೌಡ, ಚಂದನ್ ಶೆಟ್ಟಿ, ಜಯರಾಮ್ ಕಾರ್ತಿಕ್, ದಿವಾಕರ್ ಮತ್ತು ಶ್ರುತಿ ಪ್ರಕಾಶ್ ಫೈನಲ್ ಗೇರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು: ಕೊನೆಗೂ ಎಂಟ್ರಿಯಾದ ಸಿಬಿಐ

ಮುಂದಿನ ಸುದ್ದಿ
Show comments