Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಈ ಬಿಗ್ ವಿಕೆಟ್ ಬೀಳೋದು ಗ್ಯಾರಂಟಿ!

Webdunia
ಮಂಗಳವಾರ, 26 ಡಿಸೆಂಬರ್ 2017 (11:00 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ವಾರ ನಾಮಿನೇಟ್ ಆದವರೆಲ್ಲರೂ ಜನಪ್ರಿಯರೇ. ಹಾಗಾಗಿ ಈ ವಾರ ಯಾರೇ ಮನೆಯಿಂದ ಹೊರ ಹೋದರೂ ಬಿಗ್ ವಿಕೆಟ್ ಬೀಳೋದು ಗ್ಯಾರಂಟಿ ಎನ್ನುವಂತಾಗಿದೆ.
 

ಈ ವಾರ ಮನೆಯಿಂದ ಹೊರ ಹೋಗಲು ಜಯಶ್ರೀನಿವಾಸನ್,  ಕೃಷಿ ತಾಪಂಡ, ಸಮೀರ್ ಆಚಾರ್ಯ,  ನಿವೇದಿತಾ ಮತ್ತು ದಿವಾಕರ್ ನಾಮಿನೇಟ್ ಆಗಿದ್ದಾರೆ.

ಇವರ ಪೈಕಿ ನಿವೇದಿತಾ ಮತ್ತು ದಿವಾಕರ್ ಬಗ್ಗೆ ವೀಕ್ಷಕರಲ್ಲಿ ಹೆಚ್ಚು ಒಲವಿದೆ. ಇನ್ನು ಮನರಂಜನೆ ಕೊಡುವ ಜಯ ಶ್ರೀನಿವಾಸನ್ ಮತ್ತು ಸಮೀರ್ ಆಚಾರ್ಯಗೂ ವೀಕ್ಷಕರ ಮತ ಬೀಳುವ ಸಂಭವವಿದೆ. ಇದ್ದವರಲ್ಲಿ ಕೊಂಚ ಮತ ಕಡಿಮೆ ಬರಬಹುದಾದ ಸದಸ್ಯರೆಂದರೆ ಕೃಷಿ ತಾಪಂಡ.

ಕೃಷಿ ತಾಪಂಡ ಒಮ್ಮೆ ಮನೆಯಿಂದ ಹೊರ ಹೋಗಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದವರು. ಮನೆಗೆ ಮರಳಿ ಬಂದ ಮೇಲೆ ಚೆನ್ನಾಗಿಯೇ ಆಡುತ್ತಿದ್ದಾರೆ. ಹಾಗಾಗಿ ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ವೀಕ್ಷಕರಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments