ಬಿಗ್ ಬಾಸ್ ಕನ್ನಡ: ಈ ಬಿಗ್ ವಿಕೆಟ್ ಬೀಳೋದು ಗ್ಯಾರಂಟಿ!

Webdunia
ಮಂಗಳವಾರ, 26 ಡಿಸೆಂಬರ್ 2017 (11:00 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ವಾರ ನಾಮಿನೇಟ್ ಆದವರೆಲ್ಲರೂ ಜನಪ್ರಿಯರೇ. ಹಾಗಾಗಿ ಈ ವಾರ ಯಾರೇ ಮನೆಯಿಂದ ಹೊರ ಹೋದರೂ ಬಿಗ್ ವಿಕೆಟ್ ಬೀಳೋದು ಗ್ಯಾರಂಟಿ ಎನ್ನುವಂತಾಗಿದೆ.
 

ಈ ವಾರ ಮನೆಯಿಂದ ಹೊರ ಹೋಗಲು ಜಯಶ್ರೀನಿವಾಸನ್,  ಕೃಷಿ ತಾಪಂಡ, ಸಮೀರ್ ಆಚಾರ್ಯ,  ನಿವೇದಿತಾ ಮತ್ತು ದಿವಾಕರ್ ನಾಮಿನೇಟ್ ಆಗಿದ್ದಾರೆ.

ಇವರ ಪೈಕಿ ನಿವೇದಿತಾ ಮತ್ತು ದಿವಾಕರ್ ಬಗ್ಗೆ ವೀಕ್ಷಕರಲ್ಲಿ ಹೆಚ್ಚು ಒಲವಿದೆ. ಇನ್ನು ಮನರಂಜನೆ ಕೊಡುವ ಜಯ ಶ್ರೀನಿವಾಸನ್ ಮತ್ತು ಸಮೀರ್ ಆಚಾರ್ಯಗೂ ವೀಕ್ಷಕರ ಮತ ಬೀಳುವ ಸಂಭವವಿದೆ. ಇದ್ದವರಲ್ಲಿ ಕೊಂಚ ಮತ ಕಡಿಮೆ ಬರಬಹುದಾದ ಸದಸ್ಯರೆಂದರೆ ಕೃಷಿ ತಾಪಂಡ.

ಕೃಷಿ ತಾಪಂಡ ಒಮ್ಮೆ ಮನೆಯಿಂದ ಹೊರ ಹೋಗಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಪಡೆದವರು. ಮನೆಗೆ ಮರಳಿ ಬಂದ ಮೇಲೆ ಚೆನ್ನಾಗಿಯೇ ಆಡುತ್ತಿದ್ದಾರೆ. ಹಾಗಾಗಿ ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ವೀಕ್ಷಕರಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments