Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಸಮೀರ್ ಆಚಾರ್ಯ, ನಿವೇದಿತಾಗೆ ಮನೆಯೊಳಗಿರುವ ಅರ್ಹತೆಯೇ ಇಲ್ಲ ಎಂದ್ರು ಕೃಷಿ!

Webdunia
ಸೋಮವಾರ, 8 ಜನವರಿ 2018 (09:31 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಈ ವಾರ ಎಲಿಮಿನೇಟ್ ಆದ ಸ್ಪರ್ಧಿ ಕೃಷಿ ತಾಪಂಡ, ಸಮೀರ್ ಆಚಾರ್ಯ, ನಿವೇದಿತಾ ಗೌಡ ಮತ್ತು ರಿಯಾಜ್ ಗೆ ಮನೆಯೊಳಗಿರುವ ಅರ್ಹತೆಯೇ ಇಲ್ಲ  ಎಂದು ಕಿಚ್ಚ ಸುದೀಪ್ ಬಳಿ ಹೇಳಿಕೊಂಡಿದ್ದಾರೆ.
 

ಕಿಚ್ಚ ಸುದೀಪ್ ಜತೆ ವೇದಿಕೆ ಮೇಲೆ ಕೃಷಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಯಾರು ಮನೆಯೊಳಗೆ ಇರಲು ಯಾರಿಗೆ ಅರ್ಹತೆ ಇಲ್ಲ? ಯಾರು ಹೆಚ್ಚು ಅರ್ಹತೆ ಇದೆ ಎಂದು ನಿಮಗನಿಸುತ್ತೆ ಎಂಬ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ.

ಸಮೀರ್ ಆಚಾರ್ಯ ತುಂಬಾ ಸುಳ್ಳು ಹೇಳ್ತಾರೆ, ನಿವೇದಿತಾಗೆ ಏನು ಅರ್ಹತೆ ಇದೆ ಎಂದೇ ಗೊತ್ತಾಗ್ತಿಲ್ಲ. ಇನ್ನು ರಿಯಾಜ್ ಬರೀ ನಾಟಕ ಮಾಡ್ತಾರೆ ಎಂದು ಕೃಷಿ ಹೇಳಿಕೊಂಡಿದ್ದಾರೆ. ಉಳಿದೆಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಯೊಳಗಿರಲು ಅರ್ಹರು ಎಂದಿದ್ದಾರೆ ಕೃಷಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments