Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಮೊದಲ ವಾರವೇ ಹೊರಬರೋದು ಇವರೇನಾ?!

Webdunia
ಶುಕ್ರವಾರ, 18 ಅಕ್ಟೋಬರ್ 2019 (09:10 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಕನ್ನಡ ಶೋ ಆರಂಭವಾಗಿ ಆಗಲೇ ಒಂದು ವಾರವಾಗುತ್ತಾ ಬಂದಿದೆ. ಅಲ್ಲಿಗೆ ಮೊದಲ ಎಲಿಮಿನೇಷನ್ ಗ್ಯಾರಂಟಿಯಾಗಿದೆ.


ಇನ್ನೂ ಸ್ಪರ್ಧಿಗಳಲ್ಲಿ ಒಬ್ಬರಿಗೊಬ್ಬರು ಸರಿಯಾಗಿ ಪರಿಚಯವೇ ಆಗಿಲ್ಲ. ಮಾತಿನ ಏಟು, ಎದಿರೇಟುಗಳು ಶುರುವಾಗಿಲ್ಲ. ಆದರೆ ಅದಕ್ಕೆ ಮೊದಲು ನಾಮಿನೇಷನ್ ಪ್ರಕ್ರಿಯೆಯಲ್ಲಿ ಐವರು ಸ್ಪರ್ಧಿಗಳು ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ.

ಇವರಲ್ಲಿ ಕುರಿ ಪ್ರತಾಪ್ ಡೈರೆಕ್ಟ್ ನಾಮಿನೇಟ್ ಆದವರು. ಅವರ ಫ್ಯಾನ್ ಫಾಲೋವರ್ಸ್ ನೋಡಿದರೆ ಅವರು ಎಲಿಮಿನೇಟ್ ಆಗುವ ಸಾಧ್ಯತೆಯಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಲೆಕ್ಕಾಚಾರದ ಪ್ರಕಾರ ಚೈತ್ರಾ ಕೊಟೂರು ಎಲಿಮಿನೇಟ್ ಆಗಬಹುದು ಎಂಬ ಅಭಿಪ್ರಾಯ ಕೇಳಿಬರುತ್ತಿದೆ. ಉಳಿದಂತೆ ಚೈತ್ರಾ ವಾಸುದೇವ್ ಹೆಸರೂ ಕೇಳಿಬರುತ್ತಿದೆ. ಆದರೆ ಉತ್ತರ ಕರ್ನಾಟಕದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ರಾಜು ತಾಳಿಕೋಟೆ ಮತ್ತು ಗುರುಲಿಂಗ ಸ್ವಾಮೀಜಿ ಉಳಿದುಕೊಳ್ಳಬಹುದು ಎಂಬ ಲೆಕ್ಕಾಚಾರವಿದೆ. ಅಂತಿಮವಾಗಿ ಯಾರಿಗೆ ದುರಾದೃಷ್ಟ ಕಾದಿದೆ ಎನ್ನುವುದು ಇಂದು ರಾತ್ರಿ ಗೊತ್ತಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments