Webdunia - Bharat's app for daily news and videos

Install App

ಬಿಗ್ ಬಾಸ್: ಕೃಷಿ ತಾಪಂಡ ಎಲಿಮಿನೇಟ್ ಆಗಿದ್ದಕ್ಕೆ ಜನ ಏನಂತಾರೆ?

Webdunia
ಭಾನುವಾರ, 19 ನವೆಂಬರ್ 2017 (08:28 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಶೋನಿಂದ ಈ ವಾರ ಕೊಡಗಿನ ಬೆಡಗಿ ಕೃಷಿ ತಾಪಂಡ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ.
 

ಆದರೆ ವೀಕ್ಷಕರಿಗೆ ಕೃಷಿ ಹೊರ ಹೋಗಿದ್ದು ಇಷ್ಟವಾಗಿಲ್ಲ. ಕಳಪೆ ವೋಟ್ ಬಂದ ಹಿನ್ನಲೆಯಲ್ಲಿ ಕೃಷಿ ಹೊರಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರು ಕೃಷಿ ಹೊರಬರುವ ಬದಲು ಜಗನ್ ಅಥವಾ ಆಶಿತಾರನ್ನು ಹೊರ ಕಳುಹಿಸಬೇಕಿತ್ತು ಎಂದು ಕೆಲವರು ಕಿಡಿ ಕಾರಿದ್ದಾರೆ.

ಕೃಷಿ ಚೆನ್ನಾಗಿ ಆಡುತ್ತಿದ್ದರು ಯಾಕೆ ಅವರನ್ನು ಹೊರ ಹಾಕಿದಿರಿ ಎಂದು ಕೆಲವರು ಪ್ರಶ್ನಿಸಿದ್ದಾರೆ. ಈ ರೀತಿ ಪ್ರತೀ ಸ್ಪರ್ಧಿಗಳೂ ಹೊರ ಹೋಗುವಾಗ ಅವರ ಅಭಿಮಾನಿಗಳು ಈ ರೀತಿ ಹೇಳುವುದು ಸಹಜ ಬಿಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments