Webdunia - Bharat's app for daily news and videos

Install App

ಬಿಗ್ ಬಾಸ್ ಪ್ರಥಮ್ ಪ್ರಕರಣಕ್ಕೆ ಟ್ವಿಸ್ಟ್!

Webdunia
ಬುಧವಾರ, 5 ಏಪ್ರಿಲ್ 2017 (12:12 IST)
ಬೆಂಗಳೂರು: ಬಿಗ್ ಬಾಸ್ ವಿನ್ನರ್ ಪ್ರಥಮ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸ್ನೇಹಿತ ಲೋಕಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದ ಪ್ರಥಮ್ ಮಾಡಿದ್ದೆಲ್ಲವೂ ನಾಟಕವೇ ಎಂಬ ಅನುಮಾನಗಳು ಬಲವಾಗಿದೆ.

 

ಆತನ ಕೆಲವು ಸ್ನೇಹಿತರೇ ಹೇಳುವಂತೆ ಪ್ರಥಮ್ ಆರೋಗ್ಯವಾಗಿದ್ದಾನೆ. ಆತ ತೆಗೆದುಕೊಂಡಿದ್ದು, ಕೇವಲ ಎರಡೇ ನಿದ್ರೆ ಮಾತ್ರೆ. ಜನರ ಅನುಕಂಪ ಗಳಿಸಲು ಈ ರೀತಿ ನಾಟಕ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ ಎಂದು ಖಾಸಗಿ ವಾಹಿನಿಗಳು ವರದಿ ಮಾಡಿವೆ.

 
ಸದ್ಯ ಯಾರ ಕಣ್ಣಿಗೂ ಕಾಣಿಸಿಕೊಳ್ಳದ ಪ್ರಥಮ್ ಚೆನ್ನಾಗಿಯೇ ಓಡಾಡಿಕೊಂಡಿದ್ದಾರೆಂದು ಸ್ನೇಹಿತರೇ ಹೇಳಿಕೊಂಡಿದ್ದಾರೆ. ಪಕ್ಕದ ಮನೆಯವರು ಹೇಳುವ ಪ್ರಕಾರವೂ ಆತನನ್ನು ಸ್ನೇಹಿತರು ಕರೆದೊಯ್ಯುವಾಗ ಸಂಪೂರ್ಣ ಪ್ರಜ್ಞೆ ಕಳೆದುಕೊಂಡಿರಲಿಲ್ಲ. ನಿಜವಾಗಿಯೂ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶವಿದ್ದಿದ್ದರೆ, ವಿಡಿಯೋ ಮಾಡಿ ಅದನ್ನು ಬಹಿರಂಗಪಡಿಸುವ ಅಗತ್ಯವಿರಲಿಲ್ಲ. ಇದೆಲ್ಲಾ ಪ್ರಚಾರದ ಗಿಮಿಕ್ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿವೆ ಎನ್ನುವುದು ಮಾಧ್ಯಮಗಳ ಅಭಿಪ್ರಾಯ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments