Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ವೈಲ್ಡ್ ಕಾರ್ಡ್ ಎಂಟ್ರಿ ಪೃಥ್ವಿ ಬಗ್ಗೆ ಆರಂಭದಲ್ಲೇ ವೀಕ್ಷಕರ ಅಪಸ್ವರ

Webdunia
ಸೋಮವಾರ, 4 ನವೆಂಬರ್ 2019 (10:34 IST)
ಬೆಂಗಳೂರು: ಈ ವಾರ ಬಿಗ್ ಬಾಸ್ ಮನೆಯಿಂದ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದು, ಅವರ ಬದಲಿಗೆ ಆರ್ ಜೆ ಪೃಥ್ವಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ.


ಆದರೆ ಆರ್ ಜೆ ಪೃಥ್ವಿ ಬಗ್ಗೆ ವೀಕ್ಷಕರು ಆರಂಭದಲ್ಲೇ ಅಪಸ್ವರವೆತ್ತಿದ್ದಾರೆ. ಪೃಥ್ವಿ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಿದ್ದು ವೀಕ್ಷಕರ ತಕರಾರಿಗೆ ಕಾರಣವಲ್ಲ. ಆದರೆ ಬಿಗ್ ಬಾಸ್ ಮನೆ ಪ್ರವೇಶಿಸುವ ಮೊದಲು ಕಿಚ್ಚ ಸುದೀಪ್ ಜತೆ ಅವರು ವೇದಿಕೆಯಲ್ಲಿ ನಡೆದುಕೊಂಡ ರೀತಿ ಕೆಲವರಿಗೆ ಇಷ್ಟವಾಗಿಲ್ಲ.

ಸುದೀಪ್ ವೇದಿಕೆ ಮೇಲೆ ಪೃಥ್ವಿಯವರನ್ನು ಪ್ರತೀ ಬಾರಿಯೂ ಪೃಥ್ವಿ ಅವರೇ, ಇಲ್ಲವೇ ಪೃಥ್ವಿ ಸರ್ ಎಂದೇ ಕರೆಯುತ್ತಿದ್ದರೆ, ಪೃಥ್ವಿ ಮಾತ್ರ ಪ್ರತೀ ಬಾರಿಯೂ ಸುದೀಪ್ ಎಂದೇ ಸಂಬೋಧಿಸುತ್ತಿದ್ದರು. ಇದು ಸುದೀಪ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಗೌರವ ಕೊಟ್ಟು ಮಾತನಾಡುವುದನ್ನು ಕಿಚ್ಚ ಸುದೀಪ್ ರಿಂದ ನೋಡಿ ಕಲಿಯಬೇಕು ಎಂದು ಪೃಥ್ವಿಗೆ ಅಭಿಮಾನಿಗಳು ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments