Webdunia - Bharat's app for daily news and videos

Install App

ಬಿಗ್ ಬಾಸ್ ವೇದಿಕೆ ಮೇಲೆ ಕಿಚ್ಚ ಸುದೀಪ್ ಕೋಪಕ್ಕೆ ಕಾರಣವಾದ ಚೈತ್ರಾ ವಾಸುದೇವನ್

Webdunia
ಮಂಗಳವಾರ, 29 ಅಕ್ಟೋಬರ್ 2019 (09:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಈ ವಾರ ಎಲಿಮಿನೇಟ್ ಆದ ಚೈತ್ರಾ ವಾಸುದೇವನ್ ಯಾರೂ ಮಾಡದ ಕೆಲಸ ಮಾಡಿ ಕಿಚ್ಚ ಸುದೀಪ್ ಕೈಯಲ್ಲಿ ಬೈಸಿಕೊಂಡಿದ್ದಾರೆ.


ಮನೆಯಿಂದ ಎಲಿಮಿನೇಟ್ ಆದ ಮೇಲೆ ಸ್ಪರ್ಧಿಗಳನ್ನು ವೇದಿಕೆ ಮೇಲೆ ಕರೆತಂದು ಕಿಚ್ಚ ಸುದೀಪ್ ಮನೆಯ ಅನುಭವಗಳನ್ನು ಕೇಳುತ್ತಾರೆ. ಈ ಸಂದರ್ಭದಲ್ಲಿ ಚೈತ್ರಾಗೆ ಎಲ್ಲಾ ಸ್ಪರ್ಧಿಗಳಿಗೆ ಮಾಡುವಂತೆ ಮನೆಯಲ್ಲಿ ಕಳೆದ ಕ್ಷಣಗಳ ವಿಡಿಯೋ ತುಣುಕು ತೋರಿಸಲಾಗಿದೆ.

ಆಗ ಚೈತ್ರಾ ಅದರಲ್ಲಿರುವ ಎರಡು ದೃಶ‍್ಯಗಳನ್ನು ಕಿತ್ತು ಹಾಕಿ ಎಂದು ಹುಕುಂ ಮಾಡಿದ್ದು ಸುದೀಪ್ ಸಿಟ್ಟಿಗೆ ಕಾರಣವಾಗಿದೆ. ಇದುವರೆಗೆ ಬಿಗ್ ಬಾಸ್ ಇತಿಹಾಸದಲ್ಲೇ ಯಾರೂ ವಿಡಿಯೋ ತುಣುಕಿನ ಬಗ್ಗೆ ಆಕ್ಷೇಪ ಎತ್ತಿರಲಿಲ್ಲ. ಆದರೆ ನೀವು ಯಾರೂ ಮಾಡದ ಕೆಲಸ ಮಾಡಿದಿರಿ. ಇಂತಹ ವರ್ತನೆ ನಿಮಗೆ ಸರಿಯಲ್ಲ. ಈ ರೀತಿ ಇದ್ದರೆ ಬೆಳೆಯಲು ಕಷ್ಟ ಎಂದು ನೇರವಾಗಿಯೇ ಬೈದು ವೇದಿಕೆಯಿಂದ ಹೊರ ಕಳುಹಿಸಿದ್ದಾರೆ. ವೀಕ್ಷಕರೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಕಿಚ್ಚನ ನಡೆಗೆ ಮೆಚ್ಚುಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜನ ನಾಯಗನ್ ಚಿತ್ರದ ದಳಪತಿ ಲುಕ್‌ಗೆ ಅಭಿಮಾನಿಗಳು ಫಿದಾ, 3.2ಕೋಟಿಗೂ ಅಧಿಕ ವೀಕ್ಷಣೆ

ಮಡೆನೂರು ಮನುಗೆ ಬಿಗ್‌ ರಿಲೀಫ್‌, ಸಿನಿಮಾ ರಂಗದಿಂದ ವಿಧಿಸಿದ್ದ ನಿಷೇಧ ತೆರವು

ಬಿಗ್ ಬಾಸ್ ಕನ್ನಡ 12 ಗೆ ಕಿಚ್ಚ ಸುದೀಪ ಇರ್ತಾರಲ್ವಾ, ನಮಗೆ ಅಷ್ಟೇ ಸಾಕು ಎಂದ ಫ್ಯಾನ್ಸ್

ಕಾದು ನೋಡಿ ಎಂದಿದ್ದ ಬಿಗ್‌ಬಾಸ್ ಪ್ರಿಯರಿಗೆ ಕಿಚ್ಚ ಸುದೀಪ್ ಕಡೆಯಿಂದ ಸರ್ಪ್ರೈಸ್‌

ಮಡೆನೂರು ಮನು ಮೇಲಿದ್ದ ನಿಷೇಧ ವಾಪಸ್: ವಾಣಿಜ್ಯ ಮಂಡಳಿ ದಯೆ ತೋರಿದ್ದೇಕೆ

ಮುಂದಿನ ಸುದ್ದಿ
Show comments