Webdunia - Bharat's app for daily news and videos

Install App

ಉಸಿರಾಡುವುದು ನಮ್ಮ ಹಕ್ಕು: ಬಿಬಿಎಂಪಿ ವಿರುದ್ಧ ನಟ ಚಂದನ್ ಆಕ್ರೋಶ

Webdunia
ಗುರುವಾರ, 8 ಅಕ್ಟೋಬರ್ 2020 (11:33 IST)
ಬೆಂಗಳೂರು: ಬಿಬಿಎಂಪಿ ಮಾಸ್ಕ್ ಹಾಕದವರಿಗೆ 1000 ರೂ. ದಂಡ ವಿಧಿಸುವ ವಿವಾದಾತ್ಮಕ ನಿರ್ಧಾರ ತೆಗೆದುಕೊಂಡ ಬಗ್ಗೆ ನಟ ಚಂದನ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.


ವ್ಯಾಪಕ ವಿರೋಧದ ಬಳಿಕ ಬಿಬಿಎಂಪಿ ದಂಡದ ಮೊತ್ತವನ್ನು ಕಡಿತಗೊಳಿಸಿದೆ. ಆದರೆ ಇದಕ್ಕೂ ಮೊದಲು 1000 ರೂ. ದಂಡ ಪಾವತಿ ವಿರೋಧಿಸಿದವರಲ್ಲಿ ನಟ ಚಂದನ್ ಕೂಡಾ ಒಬ್ಬರು. ‘ಉಸಿರಾಡುವುದು ನಮ್ಮ ಜನ್ಮ ಸಿದ್ಧ ಹಕ್ಕು. ಮೊದಲೇ ಕಲುಷಿತಗೊಂಡಿರುವ ಈ ವಾತಾವರಣದಲ್ಲಿ ಮಾಸ್ಕ್ ಹಾಕಿ ನಮ್ಮ ನಮ್ಮ ಉಸಿರನ್ನು ನಾವೇ ಮತ್ತೆ ಸೇವಿಸುವಂತೆ ಮಾಡುತ್ತಿರುವ ಈ ಸರಕಾರಕ್ಕೆ 1000 ರೂ. ದಂಡವನ್ನು ಕೊಟ್ಟು ನಮ್ಮ ಜೇಬನ್ನು ನಾವು ಖಾಲಿ ಮಾಡಿಕೊಳ್ಳಬೇಕು?’ ಎಂದು ಚಂದನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇದರ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ನೆಟ್ಟಿಗರನ್ನು ಪ್ರಶ್ನಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments