Webdunia - Bharat's app for daily news and videos

Install App

ಮಗನ ಸಾವಿನ ಬಗ್ಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದು..

Webdunia
ಶನಿವಾರ, 24 ಜೂನ್ 2017 (19:42 IST)
ಸಿಎಂ ಸಿದ್ದರಾಮಯ್ಯ ಕನ್ನಡದ ಜನಪ್ರಿಯ ವೀಕೆಂಡ್ ವಿತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸಿಎಂ ಜೀವನಗಾಥೆ ಕುರಿತಾದ ಎಪಿಸೋಡ್ ಇಂದು ಪ್ರಸಾರವಾಗುತ್ತಿದೆ.

ಸಿಎಂ ಅವರೇ ಹೇಳಿರುವ ರೀತಿ ಅವರ ಜೀವನವನ್ನ ಮತ್ತೊಮ್ಮೆ ನೋಡುವ ಅವಕಾಶ ಈ ಕಾರ್ಯಕ್ರಮದ ಮೂಲಕ ಸಿಕ್ಕಿದ್ದು, ಬಾಲ್ಯ, ವಿದ್ಯಾಭ್ಯಾಸ, ಕುಟುಂಬ, ರಾಜಕೀಯದಲ್ಲಿ ಕಾಲೆಳೆದವರು, ಬೆನ್ನೆಲುಬಾದವರ ಬಗ್ಗೆ ಹೇಳಿಕೊಂಡಿದ್ದಾರೆ.

ಅದರಲ್ಲೂ ಇತ್ತೀಚೆಗೆ ಅವರ ಪುತ್ರ ವಿದೇಶಕ್ಕೆ ತೆರಳಿ ಸಾವನ್ನಪ್ಪಿದ ಬಗ್ಗೆ ನೋವನ್ನ ತೋಡಿಕೊಂಡಿದ್ದಾರೆ. ವಿದೇಶಕ್ಕೆ ತೆರಳುವಾಗ ಆರೋಗ್ಯ ಸರಿ ಇಲ್ಲವೆಂದು ನನಗೆ ಹೇಳಿರಲಿಲ್ಲ. ಚಿಕ್ಕ ವಯಸ್ಸಿನಲ್ಲೇ ಹೆಂಡತಿ, ಮಕ್ಕಳು ಬಿಟ್ಟು ಹೋಗಿದ್ದು ನನಗೆ ತುಂಬಾ ದುಃಖವೆನಿಸಿತು ಎಂದು ಕಣ್ಣೀರು ಹಾಕಿದ್ದಾರೆ.




ಇದೇವೇಳೆ, ವಿದ್ಯಾಭ್ಯಾಸದ ಸಂದರ್ಣ ಪ್ರಶ್ನೆಪತ್ರಿಕೆ ಸಿಕ್ಕಿತ್ತು. ಆದರೆ, ಅದನ್ನ ಓದಿಕೊಂಡು ಯಾವುದೇ ಪ್ರಶ್ನೆ ಬಂದಿರಲಿಲ್ಲ ಎಂಬ ಕುತೂಹಲಕಾರಿ ಅಂಶವನ್ನ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ,

ವಿಡಿಯೋ ಕೃಪೆ: ಜೀ ಕನ್ನಡ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

Gold Smuggling Case:ಭಾರೀ ಷರತ್ತಿನೊಂದಿಗೆ ರನ್ಯಾ ರಾವ್‌ಗೆ ಸಿಕ್ತು ಜಾಮೀನು

ಈಚೆಗೆ ಆರೋಗ್ಯ ವಿಚಾರಕ್ಕೆ ಸುದ್ದಿಯಾಗಿದ್ದ ನಟ ವಿಶಾಲ್‌ಗೆ ಕೂಡಿ ಬಂತು ಕಂಕಣಭಾಗ್ಯ

Actor Darshan, ಪತ್ನಿ ಜತೆಗೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡು ಖುಷಿಯಲ್ಲಿದ್ದ ದರ್ಶನ್‌ಗೆ ದುಃಖದ ನ್ಯೂಸ್‌

Darshan, Pavithra Gowda: ಪವಿತ್ರಾ ಗೌಡ ಕೋರ್ಟ್ ಮುಂದೆ ಇಟ್ಟ ಹೊಸ ಬೇಡಿಕೆಯೇನು

ಮುಂದಿನ ಸುದ್ದಿ
Show comments