Webdunia - Bharat's app for daily news and videos

Install App

ಮಗನ ಸಾವಿನ ಬಗ್ಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದು..

Webdunia
ಶನಿವಾರ, 24 ಜೂನ್ 2017 (19:42 IST)
ಸಿಎಂ ಸಿದ್ದರಾಮಯ್ಯ ಕನ್ನಡದ ಜನಪ್ರಿಯ ವೀಕೆಂಡ್ ವಿತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸಿಎಂ ಜೀವನಗಾಥೆ ಕುರಿತಾದ ಎಪಿಸೋಡ್ ಇಂದು ಪ್ರಸಾರವಾಗುತ್ತಿದೆ.

ಸಿಎಂ ಅವರೇ ಹೇಳಿರುವ ರೀತಿ ಅವರ ಜೀವನವನ್ನ ಮತ್ತೊಮ್ಮೆ ನೋಡುವ ಅವಕಾಶ ಈ ಕಾರ್ಯಕ್ರಮದ ಮೂಲಕ ಸಿಕ್ಕಿದ್ದು, ಬಾಲ್ಯ, ವಿದ್ಯಾಭ್ಯಾಸ, ಕುಟುಂಬ, ರಾಜಕೀಯದಲ್ಲಿ ಕಾಲೆಳೆದವರು, ಬೆನ್ನೆಲುಬಾದವರ ಬಗ್ಗೆ ಹೇಳಿಕೊಂಡಿದ್ದಾರೆ.

ಅದರಲ್ಲೂ ಇತ್ತೀಚೆಗೆ ಅವರ ಪುತ್ರ ವಿದೇಶಕ್ಕೆ ತೆರಳಿ ಸಾವನ್ನಪ್ಪಿದ ಬಗ್ಗೆ ನೋವನ್ನ ತೋಡಿಕೊಂಡಿದ್ದಾರೆ. ವಿದೇಶಕ್ಕೆ ತೆರಳುವಾಗ ಆರೋಗ್ಯ ಸರಿ ಇಲ್ಲವೆಂದು ನನಗೆ ಹೇಳಿರಲಿಲ್ಲ. ಚಿಕ್ಕ ವಯಸ್ಸಿನಲ್ಲೇ ಹೆಂಡತಿ, ಮಕ್ಕಳು ಬಿಟ್ಟು ಹೋಗಿದ್ದು ನನಗೆ ತುಂಬಾ ದುಃಖವೆನಿಸಿತು ಎಂದು ಕಣ್ಣೀರು ಹಾಕಿದ್ದಾರೆ.




ಇದೇವೇಳೆ, ವಿದ್ಯಾಭ್ಯಾಸದ ಸಂದರ್ಣ ಪ್ರಶ್ನೆಪತ್ರಿಕೆ ಸಿಕ್ಕಿತ್ತು. ಆದರೆ, ಅದನ್ನ ಓದಿಕೊಂಡು ಯಾವುದೇ ಪ್ರಶ್ನೆ ಬಂದಿರಲಿಲ್ಲ ಎಂಬ ಕುತೂಹಲಕಾರಿ ಅಂಶವನ್ನ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ,

ವಿಡಿಯೋ ಕೃಪೆ: ಜೀ ಕನ್ನಡ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments