ಮಗನ ಸಾವಿನ ಬಗ್ಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದು..

Webdunia
ಶನಿವಾರ, 24 ಜೂನ್ 2017 (19:42 IST)
ಸಿಎಂ ಸಿದ್ದರಾಮಯ್ಯ ಕನ್ನಡದ ಜನಪ್ರಿಯ ವೀಕೆಂಡ್ ವಿತ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸಿಎಂ ಜೀವನಗಾಥೆ ಕುರಿತಾದ ಎಪಿಸೋಡ್ ಇಂದು ಪ್ರಸಾರವಾಗುತ್ತಿದೆ.

ಸಿಎಂ ಅವರೇ ಹೇಳಿರುವ ರೀತಿ ಅವರ ಜೀವನವನ್ನ ಮತ್ತೊಮ್ಮೆ ನೋಡುವ ಅವಕಾಶ ಈ ಕಾರ್ಯಕ್ರಮದ ಮೂಲಕ ಸಿಕ್ಕಿದ್ದು, ಬಾಲ್ಯ, ವಿದ್ಯಾಭ್ಯಾಸ, ಕುಟುಂಬ, ರಾಜಕೀಯದಲ್ಲಿ ಕಾಲೆಳೆದವರು, ಬೆನ್ನೆಲುಬಾದವರ ಬಗ್ಗೆ ಹೇಳಿಕೊಂಡಿದ್ದಾರೆ.

ಅದರಲ್ಲೂ ಇತ್ತೀಚೆಗೆ ಅವರ ಪುತ್ರ ವಿದೇಶಕ್ಕೆ ತೆರಳಿ ಸಾವನ್ನಪ್ಪಿದ ಬಗ್ಗೆ ನೋವನ್ನ ತೋಡಿಕೊಂಡಿದ್ದಾರೆ. ವಿದೇಶಕ್ಕೆ ತೆರಳುವಾಗ ಆರೋಗ್ಯ ಸರಿ ಇಲ್ಲವೆಂದು ನನಗೆ ಹೇಳಿರಲಿಲ್ಲ. ಚಿಕ್ಕ ವಯಸ್ಸಿನಲ್ಲೇ ಹೆಂಡತಿ, ಮಕ್ಕಳು ಬಿಟ್ಟು ಹೋಗಿದ್ದು ನನಗೆ ತುಂಬಾ ದುಃಖವೆನಿಸಿತು ಎಂದು ಕಣ್ಣೀರು ಹಾಕಿದ್ದಾರೆ.




ಇದೇವೇಳೆ, ವಿದ್ಯಾಭ್ಯಾಸದ ಸಂದರ್ಣ ಪ್ರಶ್ನೆಪತ್ರಿಕೆ ಸಿಕ್ಕಿತ್ತು. ಆದರೆ, ಅದನ್ನ ಓದಿಕೊಂಡು ಯಾವುದೇ ಪ್ರಶ್ನೆ ಬಂದಿರಲಿಲ್ಲ ಎಂಬ ಕುತೂಹಲಕಾರಿ ಅಂಶವನ್ನ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ,

ವಿಡಿಯೋ ಕೃಪೆ: ಜೀ ಕನ್ನಡ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments