Webdunia - Bharat's app for daily news and videos

Install App

ಮುಗಿದೇ ಹೋಗಿದ್ದ ಅಗ್ನಿಸಾಕ್ಷಿ ಧಾರವಾಹಿ ಮತ್ತೆ ಇಂದಿನಿಂದ ಶುರು!

Webdunia
ಸೋಮವಾರ, 13 ಏಪ್ರಿಲ್ 2020 (09:41 IST)
ಬೆಂಗಳೂರು: ಪುಟ್ಟಗೌರಿ ಮದುವೆ ಧಾರವಾಹಿ ಬಳಿಕ ಅತೀ ಹೆಚ್ಚು ಜನಪ್ರಿಯತೆ ಜತೆಗೆ ಟ್ರೋಲ್ ಗೊಳಗಾದ ಧಾರವಾಹಿ ಎಂದರೆ ಅಗ್ನಿಸಾಕ್ಷಿ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಈ ಧಾರವಾಹಿ ಮತ್ತೆ ಆರಂಭವಾಗುತ್ತಿದೆ.


ಲಾಕ್ ಡೌನ್ ನಿಂದಾಗಿ ಧಾರವಾಹಿಗಳ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಕಿರುತೆರೆ ವಾಹಿನಿಗಳು ಹಳೆಯ ಧಾರವಾಹಿಗಳನ್ನೇ ಮರಳಿ ಪ್ರಸಾರ ಮಾಡುತ್ತಿವೆ. ಅದೇ ರೀತಿ ಅಗ್ನಿಸಾಕ್ಷಿ ಇಂದಿನಿಂದ ಮೊದಲ ಎಪಿಸೋಡ್ ನಿಂದ ಮರಳಿ ಪ್ರಸಾರವಾಗಲಿದೆ. ಬೆಳಿಗ್ಗೆ 9 ರಿಂದ 10 ಗಂಟೆಯವರೆಗೆ ವಾರದ ದಿನಗಳಲ್ಲಿ ಧಾರವಾಹಿ ಮರುಪ್ರಸಾರವಾಗಲಿದೆ.

ಅದರ ಜತೆಗೆ ಪೌರಾಣಿಕ ಧಾರವಾಹಿ ‘ಶನಿ’ಯನ್ನೂ ಮರಳಿ ಪ್ರಸಾರ ಮಾಡಲು ಕಲರ್ಸ್ ವಾಹಿನಿ ನಿರ್ಧರಿಸಿದೆ. ಇದು ಸಂಜೆ 5 ರಿಂದ 6 ಗಂಟೆಯವರೆಗೆ ಪ್ರತಿನಿತ್ಯ ಮರಳಿ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments