Webdunia - Bharat's app for daily news and videos

Install App

ಮತ್ತೆ ಜೀ ಕನ್ನಡದಲ್ಲಿ ಕಾಮಿಡಿ ಕಿಲಾಡಿಗಳ ಕಲರವ

Webdunia
ಶುಕ್ರವಾರ, 14 ಜೂನ್ 2019 (09:02 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿತ್ತು. ಈ ಜನಪ್ರಿಯ ಕಾರ್ಯಕ್ರಮ ಇದೀಗ ಮತ್ತೆ ಮೂಡಿಬರಲಿದೆ.


ಈಗಾಗಲೇ ಜೀ ಕನ್ನಡ ವಾಹಿನಿ ಅಡಿಷನ್ ಶುರು ಮಾಡಿದ್ದು ಸೂಕ್ತ ಪ್ರತಿಭಾವಂತರ ಹುಡುಕಾಟದಲ್ಲಿದೆ. ಜೂನ್ 22 ಕ್ಕೆ ಹಾಸನ, ದಾವಣಗೆರೆ, ಜೂನ್ 23 ಕ್ಕೆ ಶಿವಮೊಗ್ಗ, ಮಂಗಳೂರು, ಜೂನ್ 29 ಕ್ಕೆ ಮೈಸೂರು, ಬಾಗಲಕೋಟೆ, ಜೂನ್ 30 ಕ್ಕೆ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಅಡಿಷನ್ ನಡೆಯಲಿದೆ.

ಈ ಬಾರಿಯೂ ಜಗ್ಗೇಶ್, ಯೋಗರಾಜ್ ಭಟ್, ರಕ್ಷಿತಾ ಪ್ರೇಮ್ ಅವರೇ ತೀರ್ಪುಗಾರರಾಗುವುದು ಬಹುತೇಕ ಖಚಿತವಾಗಿದೆ. ಅಡಿಷನ್ ಮುಗಿದ ಬಳಿಕ ಕಾರ್ಯಕ್ರಮ ಆರಂಭವಾಗುವ ದಿನಾಂಕ ಘೋಷಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಮುಂದಿನ ಸುದ್ದಿ
Show comments