Webdunia - Bharat's app for daily news and videos

Install App

ಮತ್ತೆ ಜೀ ಕನ್ನಡದಲ್ಲಿ ಕಾಮಿಡಿ ಕಿಲಾಡಿಗಳ ಕಲರವ

Webdunia
ಶುಕ್ರವಾರ, 14 ಜೂನ್ 2019 (09:02 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿತ್ತು. ಈ ಜನಪ್ರಿಯ ಕಾರ್ಯಕ್ರಮ ಇದೀಗ ಮತ್ತೆ ಮೂಡಿಬರಲಿದೆ.


ಈಗಾಗಲೇ ಜೀ ಕನ್ನಡ ವಾಹಿನಿ ಅಡಿಷನ್ ಶುರು ಮಾಡಿದ್ದು ಸೂಕ್ತ ಪ್ರತಿಭಾವಂತರ ಹುಡುಕಾಟದಲ್ಲಿದೆ. ಜೂನ್ 22 ಕ್ಕೆ ಹಾಸನ, ದಾವಣಗೆರೆ, ಜೂನ್ 23 ಕ್ಕೆ ಶಿವಮೊಗ್ಗ, ಮಂಗಳೂರು, ಜೂನ್ 29 ಕ್ಕೆ ಮೈಸೂರು, ಬಾಗಲಕೋಟೆ, ಜೂನ್ 30 ಕ್ಕೆ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಅಡಿಷನ್ ನಡೆಯಲಿದೆ.

ಈ ಬಾರಿಯೂ ಜಗ್ಗೇಶ್, ಯೋಗರಾಜ್ ಭಟ್, ರಕ್ಷಿತಾ ಪ್ರೇಮ್ ಅವರೇ ತೀರ್ಪುಗಾರರಾಗುವುದು ಬಹುತೇಕ ಖಚಿತವಾಗಿದೆ. ಅಡಿಷನ್ ಮುಗಿದ ಬಳಿಕ ಕಾರ್ಯಕ್ರಮ ಆರಂಭವಾಗುವ ದಿನಾಂಕ ಘೋಷಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments