ಧಾರವಾಹಿಗಳಲ್ಲೂ ಕೊರೋನಾದ್ದೇ ಸದ್ದು

Webdunia
ಬುಧವಾರ, 3 ಜೂನ್ 2020 (08:51 IST)
ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾದ್ದರಿಂದ ಕನ್ನಡ ಕಿರುತೆರೆ ಮತ್ತೆ ಸಕ್ರಿಯವಾಗಿದೆ. ಧಾರವಾಹಿಗಳು ಪುನರಾರಂಭವಾಗಿದೆ. ಇದೀಗ ಧಾರವಾಹಿಗಳ ಮೂಲಕವೂ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಕಿರುತೆರೆ ಮಾಡುತ್ತಿದೆ.


ಧಾರವಾಹಿಗಳ ಮುಖ್ಯ ಕಥಾವಸ್ತು ಈಗ ಕೊರೋನಾ ಜಾಗೃತಿಯಾಗಿದೆ. ಕೊರೋನಾ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಮತ್ತು ಶುಚಿತ್ವ ಕಾಪಾಡುವ ಬಗ್ಗೆ ಧಾರವಾಹಿಗಳ ಪಾತ್ರಗಳ ಮೂಲಕ ಸಂದೇಶ ನೀಡಲಾಗುತ್ತಿದೆ.

ಅದರ ಜತೆಗೆ ಧಾರವಾಹಿಗಳ ದೃಶ್ಯಗಳ ನಡುವೆ ಆಗಾಗ ಚಿತ್ರೀಕರಣದಲ್ಲಿ ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ಸುರಕ್ಷಿತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಗಾಗ ಸೂಚನೆಯನ್ನೂ ಪ್ರಕಟಿಸಲಾಗುತ್ತಿದೆ. ಈ ಮೂಲಕ ಧಾರವಾಹಿಗಳೂ ಕೊರೋನಾ ಮಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಮುಂದಿನ ಸುದ್ದಿ
Show comments