Webdunia - Bharat's app for daily news and videos

Install App

ಧಾರವಾಹಿಗಳಲ್ಲೂ ಕೊರೋನಾದ್ದೇ ಸದ್ದು

Webdunia
ಬುಧವಾರ, 3 ಜೂನ್ 2020 (08:51 IST)
ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾದ್ದರಿಂದ ಕನ್ನಡ ಕಿರುತೆರೆ ಮತ್ತೆ ಸಕ್ರಿಯವಾಗಿದೆ. ಧಾರವಾಹಿಗಳು ಪುನರಾರಂಭವಾಗಿದೆ. ಇದೀಗ ಧಾರವಾಹಿಗಳ ಮೂಲಕವೂ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಕಿರುತೆರೆ ಮಾಡುತ್ತಿದೆ.


ಧಾರವಾಹಿಗಳ ಮುಖ್ಯ ಕಥಾವಸ್ತು ಈಗ ಕೊರೋನಾ ಜಾಗೃತಿಯಾಗಿದೆ. ಕೊರೋನಾ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಮತ್ತು ಶುಚಿತ್ವ ಕಾಪಾಡುವ ಬಗ್ಗೆ ಧಾರವಾಹಿಗಳ ಪಾತ್ರಗಳ ಮೂಲಕ ಸಂದೇಶ ನೀಡಲಾಗುತ್ತಿದೆ.

ಅದರ ಜತೆಗೆ ಧಾರವಾಹಿಗಳ ದೃಶ್ಯಗಳ ನಡುವೆ ಆಗಾಗ ಚಿತ್ರೀಕರಣದಲ್ಲಿ ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ಸುರಕ್ಷಿತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಗಾಗ ಸೂಚನೆಯನ್ನೂ ಪ್ರಕಟಿಸಲಾಗುತ್ತಿದೆ. ಈ ಮೂಲಕ ಧಾರವಾಹಿಗಳೂ ಕೊರೋನಾ ಮಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments