ಧಾರವಾಹಿಗಳಲ್ಲೂ ಕೊರೋನಾದ್ದೇ ಸದ್ದು

Webdunia
ಬುಧವಾರ, 3 ಜೂನ್ 2020 (08:51 IST)
ಬೆಂಗಳೂರು: ಲಾಕ್ ಡೌನ್ ಸಡಿಲಿಕೆಯಾದ್ದರಿಂದ ಕನ್ನಡ ಕಿರುತೆರೆ ಮತ್ತೆ ಸಕ್ರಿಯವಾಗಿದೆ. ಧಾರವಾಹಿಗಳು ಪುನರಾರಂಭವಾಗಿದೆ. ಇದೀಗ ಧಾರವಾಹಿಗಳ ಮೂಲಕವೂ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಕಿರುತೆರೆ ಮಾಡುತ್ತಿದೆ.


ಧಾರವಾಹಿಗಳ ಮುಖ್ಯ ಕಥಾವಸ್ತು ಈಗ ಕೊರೋನಾ ಜಾಗೃತಿಯಾಗಿದೆ. ಕೊರೋನಾ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದು ಮತ್ತು ಶುಚಿತ್ವ ಕಾಪಾಡುವ ಬಗ್ಗೆ ಧಾರವಾಹಿಗಳ ಪಾತ್ರಗಳ ಮೂಲಕ ಸಂದೇಶ ನೀಡಲಾಗುತ್ತಿದೆ.

ಅದರ ಜತೆಗೆ ಧಾರವಾಹಿಗಳ ದೃಶ್ಯಗಳ ನಡುವೆ ಆಗಾಗ ಚಿತ್ರೀಕರಣದಲ್ಲಿ ಸಾಮಾಜಿಕ ಅಂತರ ಸೇರಿದಂತೆ ಎಲ್ಲಾ ಸುರಕ್ಷಿತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಗಾಗ ಸೂಚನೆಯನ್ನೂ ಪ್ರಕಟಿಸಲಾಗುತ್ತಿದೆ. ಈ ಮೂಲಕ ಧಾರವಾಹಿಗಳೂ ಕೊರೋನಾ ಮಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹುಚ್ಚು ಹುಚ್ಚರ ಥರ ಆಡುವವರಿಗೆ ಬೆಲೆ ಜಾಸ್ತಿ ಎಂದ ಧ್ರುವಂತ್‌ಗೆ ಟ್ರೋಲಿಗರ ಕಾಟ, ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ

ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸೂಪರ್‌ಹೀರೋ ಚಿತ್ರ ವೀಕ್ಷಿಸಿದ್ದನ್ನು ನೆನಪಿಸಿಕೊಂಡ ರಿಷಬ್ ಶೆಟ್ಟಿ

ತಂದೆ,ತಾಯಿ, ಪತ್ನಿ ಜತೆ ಆಸ್ಪತ್ರೆಗೆ ಬಂದ ರಾಮ್‌ಚರಣ್, ಕಾರಣ ಏನ್ ಗೊತ್ತಾ, Video

ಜಂತರ್ ಮಂತರ್‌ನಲ್ಲಿ ಭಾಗವಹಿಸಿದ್ದ ಖ್ಯಾತ ನಟ ಸದ್ಯ ಹಾಸಿಗೆಯಲ್ಲೇ ವಿಶ್ರಾಂತಿ ಪಡೆಯಬೇಕಾದ ಸ್ಥಿತಿ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ಮುಂದಿನ ಸುದ್ದಿ
Show comments