Webdunia - Bharat's app for daily news and videos

Install App

ಕೋವಿಡ್-19: ಕನ್ನಡ ಕಿರುತೆರೆ ಕಲಾವಿದರಿಂದಲೂ ಭಾರೀ ಸಹಾಯ

Webdunia
ಗುರುವಾರ, 2 ಏಪ್ರಿಲ್ 2020 (09:30 IST)
ಬೆಂಗಳೂರು: ಕೊರೋನಾ ವೈರಸ್ ನಿಂದಾಗಿ ನಲುಗುತ್ತಿರುವ ಸಂಕಷ್ಟಪೀಡಿತರಿಗೆ ಕನ್ನಡ ಕಿರುತೆರೆ ಕಲಾವಿದರೂ ತಮ್ಮಿಂದಾದ ಸಹಾಯ ಮಾಡುತ್ತಿದ್ದಾರೆ.


ಬಿಗ್ ಬಾಸ್ ವಿಜೇತ ಶೈನ್ ಶೆಟ್ಟಿ ತಮ್ಮ ತಂಡದೊಂದಿಗೆ ಬಡವರು, ನಿರ್ಗತಿಕರಿಗೆ ಊಟ, ಅಗತ್ಯ ದಿನಸಿ ಹಂಚುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನೊಬ್ಬ ಬಿಗ್ ಬಾಸ್ ಸ್ಪರ್ಧಿ ದೀಪಿಕಾ ದಾಸ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ನೆರವು ನೀಡಿದ್ದಾರೆ.

ಇನ್ನು, ಜೊತೆ ಜೊತೆಯಲಿ ಧಾರವಾಹಿ ನಟಿ ಮೇಘಾ ಶೆಟ್ಟಿ, ಗಟ್ಟಿಮೇಳ ಧಾರವಾಹಿ ನಾಯಕಿ ನಿಶಾ ಮಿಲನಾ, ನಟ ಚಂದನ್ ಕುಮಾರ್ ಸೇರಿದಂತೆ ಹಲವರು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ಈ ಕಲಾವಿದರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ಪ್ರಧಾನಿ ಪರಿಹಾರ ನಿಧಿಗೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments