Webdunia - Bharat's app for daily news and videos

Install App

ದಯಾಳ್ ಮನೆಯಿಂದ ಔಟ್: ಅನುಪಮಾ ಕಣ್ಣೀರಿಗೆ ಕರಗಿದ ಜಗನ್

Webdunia
ಸೋಮವಾರ, 6 ನವೆಂಬರ್ 2017 (13:32 IST)
ಬೆಂಗಳೂರು: ಮೂರೇ ವಾರದಲ್ಲಿ ಬಿಗ್‌ ಬಾಸ್‌ ಮನೆಯ ಸ್ಪರ್ಧಿಗಳ ನಡುವೆ ಉತ್ತಮ ಬಾಂಧವ್ಯ ಬೆಸೆದುಕೊಂಡಂತಿದೆ.

ದಯಾಳ್‌ ಪದ್ಮನಾಭ್‌ ಬಿಗ್‌ ಬಾಸ್ ಮನೆಯಿಂದ ಮೂರನೇ ವಾರಕ್ಕೆ ಎಲಿಮಿನೇಟ್ ಆಗಿದ್ದಾರೆ. ಮನೆಯಿಂದ ಬರೋಕು ಮೊದಲು ಕೆಲವರ ಜತೆ ಸಿಕ್ಕಾಪಟ್ಟೆ ಜಗಳವಾಡಿಕೊಂಡರೆ, ಇನ್ನು ಕೆಲವರ ಪ್ರೀತಿ ಸಂಪಾದಿಸಿಕೊಂಡಿದ್ದಾರೆ. ಅನುಪಮಾ ಹಾಗೂ ದಯಾಳ್‌ ನಡುವೆ ಕೊಂಚ ಹೆಚ್ಚೇ ಆತ್ಮೀಯತೆ ಬೆಳೆದುಕೊಂಡಿತ್ತು. ದಯಾಳ್‌ ಮನೆಯಿಂದ ಹೊರಹೋಗುವ ವೇಳೆ ಎಲ್ಲರೂ ಭಾವುಕರಾದ್ರೆ, ಅನುಪಮಾ ಕೊಂಚ ಹೆಚ್ಚಿಗೆ ಭಾವುಕರಾಗಿ ಕಣ್ಣೀರು ಹಾಕಿದ್ರು.

ಮನೆಯಿಂದ ಹೊರಹೋಗುವ ಮುನ್ನ ದಯಾಳ್‌ ಕೂಡ ಕಣ್ಣೀರು ಹಾಕಿದ್ರು. ಮೂರ್ನಾಲ್ಕು ಬಾರಿ ಅನುಪಮಾ ಅವರನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದ್ರು. ಇವಳನ್ನು ಚೆನ್ನಾಗಿ ನೋಡ್ಕೊಳ್ಳೆ ಎಂದು ಎಲ್ಲರಿಗೂ ಹೇಳಿ ಹೋದರು. ದಯಾಳ್‌ ಬಿಗ್‌ ಬಾಸ್‌ ಮನೆಯಿಂದ ಹೊರಹೋದ ಮೇಲೆಯೂ ಅನುಪಮಾ ಅಳೋದು ನಿಲ್ಲಿಸಿರಲಿಲ್ಲ. ಬಿಕ್ಕಿ ಬಿಕ್ಕಿ ಅಳುತ್ತಿದ್ದ ಅನುಪಮಾಳ ಬಳಿ ಬಂದ ಜಗನ್‌, ಸಮಾಧಾನ ಹೇಳುವ ಪ್ರಯತ್ನ ಮಾಡಿದ್ರು. ಅವರು ಎಲ್ಲೂ ಹೋಗಿಲ್ಲ. ಹೊರಗಡೆ ಹೋದ ಮೇಲೆ ಸಿಗ್ತಾರೆ ಅಳೋದು ನಿಲ್ಲಿಸು ಎಂದು ಕೇಳಿಕೊಂಡ್ರು ಜಗನ್‌. ನೀನ್ ಹೋಗು ನಾನಿಲ್ಲೆ ಇದ್ದು ಆಮೇಲೆ ಬರ್ತೀನಿ ಎಂದ್ರು ಅನುಪಮಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments