Webdunia - Bharat's app for daily news and videos

Install App

ದಯಾಳ್ ಮನೆಯಿಂದ ಔಟ್: ಅನುಪಮಾ ಕಣ್ಣೀರಿಗೆ ಕರಗಿದ ಜಗನ್

Webdunia
ಸೋಮವಾರ, 6 ನವೆಂಬರ್ 2017 (13:32 IST)
ಬೆಂಗಳೂರು: ಮೂರೇ ವಾರದಲ್ಲಿ ಬಿಗ್‌ ಬಾಸ್‌ ಮನೆಯ ಸ್ಪರ್ಧಿಗಳ ನಡುವೆ ಉತ್ತಮ ಬಾಂಧವ್ಯ ಬೆಸೆದುಕೊಂಡಂತಿದೆ.

ದಯಾಳ್‌ ಪದ್ಮನಾಭ್‌ ಬಿಗ್‌ ಬಾಸ್ ಮನೆಯಿಂದ ಮೂರನೇ ವಾರಕ್ಕೆ ಎಲಿಮಿನೇಟ್ ಆಗಿದ್ದಾರೆ. ಮನೆಯಿಂದ ಬರೋಕು ಮೊದಲು ಕೆಲವರ ಜತೆ ಸಿಕ್ಕಾಪಟ್ಟೆ ಜಗಳವಾಡಿಕೊಂಡರೆ, ಇನ್ನು ಕೆಲವರ ಪ್ರೀತಿ ಸಂಪಾದಿಸಿಕೊಂಡಿದ್ದಾರೆ. ಅನುಪಮಾ ಹಾಗೂ ದಯಾಳ್‌ ನಡುವೆ ಕೊಂಚ ಹೆಚ್ಚೇ ಆತ್ಮೀಯತೆ ಬೆಳೆದುಕೊಂಡಿತ್ತು. ದಯಾಳ್‌ ಮನೆಯಿಂದ ಹೊರಹೋಗುವ ವೇಳೆ ಎಲ್ಲರೂ ಭಾವುಕರಾದ್ರೆ, ಅನುಪಮಾ ಕೊಂಚ ಹೆಚ್ಚಿಗೆ ಭಾವುಕರಾಗಿ ಕಣ್ಣೀರು ಹಾಕಿದ್ರು.

ಮನೆಯಿಂದ ಹೊರಹೋಗುವ ಮುನ್ನ ದಯಾಳ್‌ ಕೂಡ ಕಣ್ಣೀರು ಹಾಕಿದ್ರು. ಮೂರ್ನಾಲ್ಕು ಬಾರಿ ಅನುಪಮಾ ಅವರನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದ್ರು. ಇವಳನ್ನು ಚೆನ್ನಾಗಿ ನೋಡ್ಕೊಳ್ಳೆ ಎಂದು ಎಲ್ಲರಿಗೂ ಹೇಳಿ ಹೋದರು. ದಯಾಳ್‌ ಬಿಗ್‌ ಬಾಸ್‌ ಮನೆಯಿಂದ ಹೊರಹೋದ ಮೇಲೆಯೂ ಅನುಪಮಾ ಅಳೋದು ನಿಲ್ಲಿಸಿರಲಿಲ್ಲ. ಬಿಕ್ಕಿ ಬಿಕ್ಕಿ ಅಳುತ್ತಿದ್ದ ಅನುಪಮಾಳ ಬಳಿ ಬಂದ ಜಗನ್‌, ಸಮಾಧಾನ ಹೇಳುವ ಪ್ರಯತ್ನ ಮಾಡಿದ್ರು. ಅವರು ಎಲ್ಲೂ ಹೋಗಿಲ್ಲ. ಹೊರಗಡೆ ಹೋದ ಮೇಲೆ ಸಿಗ್ತಾರೆ ಅಳೋದು ನಿಲ್ಲಿಸು ಎಂದು ಕೇಳಿಕೊಂಡ್ರು ಜಗನ್‌. ನೀನ್ ಹೋಗು ನಾನಿಲ್ಲೆ ಇದ್ದು ಆಮೇಲೆ ಬರ್ತೀನಿ ಎಂದ್ರು ಅನುಪಮಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments