Webdunia - Bharat's app for daily news and videos

Install App

‘ರಾಮಾಯಣ’ ಬಳಿಕ ‘ಶ್ರೀಕೃಷ್ಣ’ ಧಾರವಾಹಿ ಮರುಪ್ರಸಾರ ಮಾಡಲಿರುವ ದೂರದರ್ಶನ

Webdunia
ಶುಕ್ರವಾರ, 24 ಏಪ್ರಿಲ್ 2020 (10:11 IST)
ನವದೆಹಲಿ: ಲಾಕ್ ಡೌನ್ ವೇಳೆ ಮನೆಯಲ್ಲೇ ಕೂತಿರುವ ಜನತೆಗೆ ರಾಮಾಯಣ ಧಾರವಾಹಿಯ ಮರುಪ್ರಸಾರ ಮಾಡಿ ದೂರದರ್ಶನ ಮತ್ತೆ ಟಿಆರ್ ಪಿಯಲ್ಲಿ ಉತ್ತುಂಗಕ್ಕೇರಿತ್ತು. ಇದೀಗ ಮತ್ತೊಂದು ಜನಪ್ರಿಯ ಧಾರವಾಹಿಯನ್ನು ಮರಳಿ ಪ್ರಸಾರ ಮಾಡಲು ನಿರ್ಧರಿಸಿದೆ.


ರಾಮಾಯಣದಂತೇ ದೂರದರ್ಶನದಲ್ಲಿ ಜನಪ್ರಿಯವಾಗಿದ್ದ ಧಾರವಾಹಿ ‘ಶ್ರೀಕೃಷ್ಣ’. ಭಗವಾನ್ ಶ್ರೀಕೃಷ್ಣನ ಕುರಿತಾದ ಪೌರಾಣಿಕ ಧಾರವಾಹಿ ಒಂದು ಕಾಲದಲ್ಲಿ ಸೂಪರ್ ಹಿಟ್ ಆಗಿತ್ತು. ಅದೀಗ ಮರಳಿ ಪ್ರಸಾರವಾಗಲಿದೆ.

ಆದರೆ ಶ್ರೀಕೃಷ್ಣ ಯಾವಾಗಿನಿಂದ ಪ್ರಸಾರ ಆರಂಭವಾಗಲಿದೆ ಎಂಬುದನ್ನು ದೂರದರ್ಶನ ಸದ್ಯಕ್ಕೆ ತಿಳಿಸಿಲ್ಲ. ಇದೀಗ ರಾಮಾಯಣದಲ್ಲಿ ಉತ್ತರ ರಾಮಾಯಣ ಪ್ರಸಾರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments