‘ರಾಮಾಯಣ’ ಬಳಿಕ ‘ಶ್ರೀಕೃಷ್ಣ’ ಧಾರವಾಹಿ ಮರುಪ್ರಸಾರ ಮಾಡಲಿರುವ ದೂರದರ್ಶನ

Webdunia
ಶುಕ್ರವಾರ, 24 ಏಪ್ರಿಲ್ 2020 (10:11 IST)
ನವದೆಹಲಿ: ಲಾಕ್ ಡೌನ್ ವೇಳೆ ಮನೆಯಲ್ಲೇ ಕೂತಿರುವ ಜನತೆಗೆ ರಾಮಾಯಣ ಧಾರವಾಹಿಯ ಮರುಪ್ರಸಾರ ಮಾಡಿ ದೂರದರ್ಶನ ಮತ್ತೆ ಟಿಆರ್ ಪಿಯಲ್ಲಿ ಉತ್ತುಂಗಕ್ಕೇರಿತ್ತು. ಇದೀಗ ಮತ್ತೊಂದು ಜನಪ್ರಿಯ ಧಾರವಾಹಿಯನ್ನು ಮರಳಿ ಪ್ರಸಾರ ಮಾಡಲು ನಿರ್ಧರಿಸಿದೆ.


ರಾಮಾಯಣದಂತೇ ದೂರದರ್ಶನದಲ್ಲಿ ಜನಪ್ರಿಯವಾಗಿದ್ದ ಧಾರವಾಹಿ ‘ಶ್ರೀಕೃಷ್ಣ’. ಭಗವಾನ್ ಶ್ರೀಕೃಷ್ಣನ ಕುರಿತಾದ ಪೌರಾಣಿಕ ಧಾರವಾಹಿ ಒಂದು ಕಾಲದಲ್ಲಿ ಸೂಪರ್ ಹಿಟ್ ಆಗಿತ್ತು. ಅದೀಗ ಮರಳಿ ಪ್ರಸಾರವಾಗಲಿದೆ.

ಆದರೆ ಶ್ರೀಕೃಷ್ಣ ಯಾವಾಗಿನಿಂದ ಪ್ರಸಾರ ಆರಂಭವಾಗಲಿದೆ ಎಂಬುದನ್ನು ದೂರದರ್ಶನ ಸದ್ಯಕ್ಕೆ ತಿಳಿಸಿಲ್ಲ. ಇದೀಗ ರಾಮಾಯಣದಲ್ಲಿ ಉತ್ತರ ರಾಮಾಯಣ ಪ್ರಸಾರವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments